ಸುಳ್ಯ : ಸುಳ್ಯ ತಾಲೂಕಿನ ಬೆಳ್ಳಾರೆ- ಸವಣೂರು ರಸ್ತೆಯ ಮುಕ್ಕೂರು ಸನಿಹದ ಕಾಯರ್ಮಾರ್ ಬಳಿ ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ.
ಸ್ಕೂಟಿ ಸವಾರ ಪೆರುವಾಜೆ ಗ್ರಾಮದ ಅಡ್ಯತಕಂಡ ನಿವಾಸಿ ಪುರುಷೋತ್ತಮ ಗೌಡ ಅಡ್ಯತಕಂಡ (42) ಅವರು ಮೃತಪಟ್ಟ ದುರ್ದೈವಿ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಆ.24 ರಂದು ರಾತ್ರಿ ಅಪಘಾತ ಸಂಭವಿಸಿತ್ತು. ತಕ್ಷಣ ಆಸ್ಪತ್ರೆ ಗೆ ಕೊಂಡೊಯ್ಯಲಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪುರುಷೋತ್ತಮ ಗೌಡ ಅವರು ಮುಕ್ಕೂರು ಪೆರುವಾಜೆ ಶ್ರೀ ಶಾರದೋತ್ಸವ ಸಮಿತಿ ಇದರ ಸ್ಥಾಪಕ ಅಧ್ಯಕ್ಷರಾಗಿಯು ಸೇವೆ ಸಲ್ಲಿಸಿದ್ದರು.
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…