ಪುತ್ತೂರು: ಕಾಣಿಯೂರು – ಪುತ್ತೂರು ರಸ್ತೆಯ ನರಿಮೊಗರು ಎಂಬಲ್ಲಿ ತೂಫಾನ್ ವಾಹನವೊಂದು ಬೈಕ್ ಗೆ ಅಪಘಾತವೆಸಗಿ ಪರಾರಿಯಾಗಿದ್ದು, ಬೈಕ್ ಸವಾರ ಗಾಯಗೊಂಡ ಘಟನೆ ಗುರುವಾರ ನಡೆದಿದೆ.
ಗಾಯಗೊಂಡ ಬೈಕ್ ಸವಾರ ಆಲಂಕಾರು ಗ್ರಾಮದ ಶಾಂತಿಮೊಗರು ನಿವಾಸಿ ಸತೀಶ್ . ಇವರು ಪುತ್ತೂರಿಗೆ ತನ್ನ ಬೈಕಿನಲ್ಲಿ ಕಾರ್ಯನಿಮಿತ್ತ ತೆರಳುತ್ತಿದ್ದಾಗ ನರಿಮೊಗರು ಎಂಬಲ್ಲಿ ಕಾಣಿಯೂರು ಕಡೆಗೆ ತೆರಳುತ್ತಿದ್ದ ತೂಫನ್ ವಾಹನ ವಾಹನವೊಂದನ್ನು ಹಿಂದಿಕ್ಕುವ ರಭಸದಲ್ಲಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡ ಸತೀಶ್ ಅವರನ್ನು ಪುತ್ತೂರು ಸರಕಾರಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಟ್ರಾಪಿಕ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು ಪರಾರಿಯಾದ ವಾಹನ ಪತ್ತೆಗಾಗಿ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…