ಪುತ್ತೂರು: ಕಾಣಿಯೂರು – ಪುತ್ತೂರು ರಸ್ತೆಯ ನರಿಮೊಗರು ಎಂಬಲ್ಲಿ ತೂಫಾನ್ ವಾಹನವೊಂದು ಬೈಕ್ ಗೆ ಅಪಘಾತವೆಸಗಿ ಪರಾರಿಯಾಗಿದ್ದು, ಬೈಕ್ ಸವಾರ ಗಾಯಗೊಂಡ ಘಟನೆ ಗುರುವಾರ ನಡೆದಿದೆ.
ಗಾಯಗೊಂಡ ಬೈಕ್ ಸವಾರ ಆಲಂಕಾರು ಗ್ರಾಮದ ಶಾಂತಿಮೊಗರು ನಿವಾಸಿ ಸತೀಶ್ . ಇವರು ಪುತ್ತೂರಿಗೆ ತನ್ನ ಬೈಕಿನಲ್ಲಿ ಕಾರ್ಯನಿಮಿತ್ತ ತೆರಳುತ್ತಿದ್ದಾಗ ನರಿಮೊಗರು ಎಂಬಲ್ಲಿ ಕಾಣಿಯೂರು ಕಡೆಗೆ ತೆರಳುತ್ತಿದ್ದ ತೂಫನ್ ವಾಹನ ವಾಹನವೊಂದನ್ನು ಹಿಂದಿಕ್ಕುವ ರಭಸದಲ್ಲಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡ ಸತೀಶ್ ಅವರನ್ನು ಪುತ್ತೂರು ಸರಕಾರಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಟ್ರಾಪಿಕ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು ಪರಾರಿಯಾದ ವಾಹನ ಪತ್ತೆಗಾಗಿ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…