ಪುತ್ತೂರು: ಕಾಣಿಯೂರು – ಪುತ್ತೂರು ರಸ್ತೆಯ ನರಿಮೊಗರು ಎಂಬಲ್ಲಿ ತೂಫಾನ್ ವಾಹನವೊಂದು ಬೈಕ್ ಗೆ ಅಪಘಾತವೆಸಗಿ ಪರಾರಿಯಾಗಿದ್ದು, ಬೈಕ್ ಸವಾರ ಗಾಯಗೊಂಡ ಘಟನೆ ಗುರುವಾರ ನಡೆದಿದೆ.
ಗಾಯಗೊಂಡ ಬೈಕ್ ಸವಾರ ಆಲಂಕಾರು ಗ್ರಾಮದ ಶಾಂತಿಮೊಗರು ನಿವಾಸಿ ಸತೀಶ್ . ಇವರು ಪುತ್ತೂರಿಗೆ ತನ್ನ ಬೈಕಿನಲ್ಲಿ ಕಾರ್ಯನಿಮಿತ್ತ ತೆರಳುತ್ತಿದ್ದಾಗ ನರಿಮೊಗರು ಎಂಬಲ್ಲಿ ಕಾಣಿಯೂರು ಕಡೆಗೆ ತೆರಳುತ್ತಿದ್ದ ತೂಫನ್ ವಾಹನ ವಾಹನವೊಂದನ್ನು ಹಿಂದಿಕ್ಕುವ ರಭಸದಲ್ಲಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡ ಸತೀಶ್ ಅವರನ್ನು ಪುತ್ತೂರು ಸರಕಾರಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಟ್ರಾಪಿಕ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು ಪರಾರಿಯಾದ ವಾಹನ ಪತ್ತೆಗಾಗಿ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…