ಪಂಜ: ಪಂಜ ಬಳಿಯ ಕೃಷ್ಣನಗರದಲ್ಲಿ ಬಸ್ಸು ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಕುಕ್ಕೇಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ದ್ವಿತೀಯ ದರ್ಜೆ ಗುಮಾಸ್ತರಾಗಿರುವ ಶೀನಪ್ಪ ರೈ(52) ಅವರು ತೀವ್ರವಾಗಿ ಗಾಯಗೊಂಡು ಮಂಗಳೂರಿಗೆ ಸಾಗಿಸುವ ವೇಳೆ ಮೃತರಾಗಿದ್ದಾರೆ. ಮೃತರಿ ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಶೀನಪ್ಪ ರೈ ಅವರು ಯಾವತ್ತೂ ಜಾಗರೂಕತೆಯಿಂದ ಬೈಕ್ ಓಡಿಸುತ್ತಿದ್ದರು ಎಂದು ಸ್ಥಳೀಯರು ಹೇಳುತ್ತಾರೆ ಇಂದು ಕೂಡಾ ಹೆಲ್ಮೆಟ್ ಧರಿಸಿಯೇ ಬೈಕ್ ಓಡಿಸುತ್ತಿದ್ದ ಅವರ ಬೈಕ್ ಗೆ ಬಸ್ಸು ಡಿಕ್ಕಿಯಾದ ರಭಸಕ್ಕೆ ತಲೆಯ ಭಾಗಕ್ಕೆ ಪೆಟ್ಟಾಗಿತ್ತು.
ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…