ಪಂಜ: ಪಂಜ ಬಳಿಯ ಕೃಷ್ಣನಗರದಲ್ಲಿ ಬಸ್ಸು ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಕುಕ್ಕೇಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ದ್ವಿತೀಯ ದರ್ಜೆ ಗುಮಾಸ್ತರಾಗಿರುವ ಶೀನಪ್ಪ ರೈ(52) ಅವರು ತೀವ್ರವಾಗಿ ಗಾಯಗೊಂಡು ಮಂಗಳೂರಿಗೆ ಸಾಗಿಸುವ ವೇಳೆ ಮೃತರಾಗಿದ್ದಾರೆ. ಮೃತರಿ ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಶೀನಪ್ಪ ರೈ ಅವರು ಯಾವತ್ತೂ ಜಾಗರೂಕತೆಯಿಂದ ಬೈಕ್ ಓಡಿಸುತ್ತಿದ್ದರು ಎಂದು ಸ್ಥಳೀಯರು ಹೇಳುತ್ತಾರೆ ಇಂದು ಕೂಡಾ ಹೆಲ್ಮೆಟ್ ಧರಿಸಿಯೇ ಬೈಕ್ ಓಡಿಸುತ್ತಿದ್ದ ಅವರ ಬೈಕ್ ಗೆ ಬಸ್ಸು ಡಿಕ್ಕಿಯಾದ ರಭಸಕ್ಕೆ ತಲೆಯ ಭಾಗಕ್ಕೆ ಪೆಟ್ಟಾಗಿತ್ತು.
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೊಡಗಿನ…
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…
ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…
ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…
ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…