ಪಂಜ: ಪಂಜ ಬಳಿಯ ಕೃಷ್ಣನಗರದಲ್ಲಿ ಬಸ್ಸು ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಕುಕ್ಕೇಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ದ್ವಿತೀಯ ದರ್ಜೆ ಗುಮಾಸ್ತರಾಗಿರುವ ಶೀನಪ್ಪ ರೈ(52) ಅವರು ತೀವ್ರವಾಗಿ ಗಾಯಗೊಂಡು ಮಂಗಳೂರಿಗೆ ಸಾಗಿಸುವ ವೇಳೆ ಮೃತರಾಗಿದ್ದಾರೆ. ಮೃತರಿ ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಶೀನಪ್ಪ ರೈ ಅವರು ಯಾವತ್ತೂ ಜಾಗರೂಕತೆಯಿಂದ ಬೈಕ್ ಓಡಿಸುತ್ತಿದ್ದರು ಎಂದು ಸ್ಥಳೀಯರು ಹೇಳುತ್ತಾರೆ ಇಂದು ಕೂಡಾ ಹೆಲ್ಮೆಟ್ ಧರಿಸಿಯೇ ಬೈಕ್ ಓಡಿಸುತ್ತಿದ್ದ ಅವರ ಬೈಕ್ ಗೆ ಬಸ್ಸು ಡಿಕ್ಕಿಯಾದ ರಭಸಕ್ಕೆ ತಲೆಯ ಭಾಗಕ್ಕೆ ಪೆಟ್ಟಾಗಿತ್ತು.
ವಿಧಾನ ಪರಿಷತ್ ಇಂದು ಬೆಳಗ್ಗೆ ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪಕ್ಕೆ…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ…
ಬೇಸಿಗೆ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ರಾಜ್ಯದಲ್ಲಿ ವಿದ್ಯುತ್ ಮಾರ್ಗವನ್ನು ಮತ್ತಷ್ಟು…
ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…
ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ಗಳನ್ನು ತಪಾಸಣೆ ನಡೆಸಿ 26 ಲಕ್ಷ…
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…