ಪಂಜ: ಪಂಜ ಬಳಿಯ ಕೃಷ್ಣನಗರದಲ್ಲಿ ಬಸ್ಸು ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಕುಕ್ಕೇಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ದ್ವಿತೀಯ ದರ್ಜೆ ಗುಮಾಸ್ತರಾಗಿರುವ ಶೀನಪ್ಪ ರೈ(52) ಅವರು ತೀವ್ರವಾಗಿ ಗಾಯಗೊಂಡು ಮಂಗಳೂರಿಗೆ ಸಾಗಿಸುವ ವೇಳೆ ಮೃತರಾಗಿದ್ದಾರೆ. ಮೃತರಿ ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಶೀನಪ್ಪ ರೈ ಅವರು ಯಾವತ್ತೂ ಜಾಗರೂಕತೆಯಿಂದ ಬೈಕ್ ಓಡಿಸುತ್ತಿದ್ದರು ಎಂದು ಸ್ಥಳೀಯರು ಹೇಳುತ್ತಾರೆ ಇಂದು ಕೂಡಾ ಹೆಲ್ಮೆಟ್ ಧರಿಸಿಯೇ ಬೈಕ್ ಓಡಿಸುತ್ತಿದ್ದ ಅವರ ಬೈಕ್ ಗೆ ಬಸ್ಸು ಡಿಕ್ಕಿಯಾದ ರಭಸಕ್ಕೆ ತಲೆಯ ಭಾಗಕ್ಕೆ ಪೆಟ್ಟಾಗಿತ್ತು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…