ಪಂಜ: ಪಂಜ ಬಳಿಯ ಕೃಷ್ಣನಗರದಲ್ಲಿ ಬಸ್ಸು ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಕುಕ್ಕೇಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ದ್ವಿತೀಯ ದರ್ಜೆ ಗುಮಾಸ್ತರಾಗಿರುವ ಶೀನಪ್ಪ ರೈ(52) ಅವರು ತೀವ್ರವಾಗಿ ಗಾಯಗೊಂಡು ಮಂಗಳೂರಿಗೆ ಸಾಗಿಸುವ ವೇಳೆ ಮೃತರಾಗಿದ್ದಾರೆ. ಮೃತರಿ ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಶೀನಪ್ಪ ರೈ ಅವರು ಯಾವತ್ತೂ ಜಾಗರೂಕತೆಯಿಂದ ಬೈಕ್ ಓಡಿಸುತ್ತಿದ್ದರು ಎಂದು ಸ್ಥಳೀಯರು ಹೇಳುತ್ತಾರೆ ಇಂದು ಕೂಡಾ ಹೆಲ್ಮೆಟ್ ಧರಿಸಿಯೇ ಬೈಕ್ ಓಡಿಸುತ್ತಿದ್ದ ಅವರ ಬೈಕ್ ಗೆ ಬಸ್ಸು ಡಿಕ್ಕಿಯಾದ ರಭಸಕ್ಕೆ ತಲೆಯ ಭಾಗಕ್ಕೆ ಪೆಟ್ಟಾಗಿತ್ತು.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…