ಪಂಜ: ಪಂಜ ಬಳಿಯ ಕೃಷ್ಣನಗರದಲ್ಲಿ ಬಸ್ಸು ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಕುಕ್ಕೇಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ದ್ವಿತೀಯ ದರ್ಜೆ ಗುಮಾಸ್ತರಾಗಿರುವ ಶೀನಪ್ಪ ರೈ(52) ಅವರು ತೀವ್ರವಾಗಿ ಗಾಯಗೊಂಡು ಮಂಗಳೂರಿಗೆ ಸಾಗಿಸುವ ವೇಳೆ ಮೃತರಾಗಿದ್ದಾರೆ. ಮೃತರಿ ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಶೀನಪ್ಪ ರೈ ಅವರು ಯಾವತ್ತೂ ಜಾಗರೂಕತೆಯಿಂದ ಬೈಕ್ ಓಡಿಸುತ್ತಿದ್ದರು ಎಂದು ಸ್ಥಳೀಯರು ಹೇಳುತ್ತಾರೆ ಇಂದು ಕೂಡಾ ಹೆಲ್ಮೆಟ್ ಧರಿಸಿಯೇ ಬೈಕ್ ಓಡಿಸುತ್ತಿದ್ದ ಅವರ ಬೈಕ್ ಗೆ ಬಸ್ಸು ಡಿಕ್ಕಿಯಾದ ರಭಸಕ್ಕೆ ತಲೆಯ ಭಾಗಕ್ಕೆ ಪೆಟ್ಟಾಗಿತ್ತು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…