ಪಂಜ: ಪಂಜ ಬಳಿಯ ಕೃಷ್ಣನಗರದಲ್ಲಿ ಬಸ್ಸು ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಕುಕ್ಕೇಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ದ್ವಿತೀಯ ದರ್ಜೆ ಗುಮಾಸ್ತರಾಗಿರುವ ಶೀನಪ್ಪ ರೈ(52) ಅವರು ತೀವ್ರವಾಗಿ ಗಾಯಗೊಂಡು ಮಂಗಳೂರಿಗೆ ಸಾಗಿಸುವ ವೇಳೆ ಮೃತರಾಗಿದ್ದಾರೆ. ಮೃತರಿ ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಶೀನಪ್ಪ ರೈ ಅವರು ಯಾವತ್ತೂ ಜಾಗರೂಕತೆಯಿಂದ ಬೈಕ್ ಓಡಿಸುತ್ತಿದ್ದರು ಎಂದು ಸ್ಥಳೀಯರು ಹೇಳುತ್ತಾರೆ ಇಂದು ಕೂಡಾ ಹೆಲ್ಮೆಟ್ ಧರಿಸಿಯೇ ಬೈಕ್ ಓಡಿಸುತ್ತಿದ್ದ ಅವರ ಬೈಕ್ ಗೆ ಬಸ್ಸು ಡಿಕ್ಕಿಯಾದ ರಭಸಕ್ಕೆ ತಲೆಯ ಭಾಗಕ್ಕೆ ಪೆಟ್ಟಾಗಿತ್ತು.
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…