ಬೊಬ್ಬೆಕೇರಿ ಶಾಲೆಗೆ ಅನುದಾನ ಒದಗಿಸಲು ಶಾಸಕರಿಗೆ ಮನವಿ

June 1, 2019
3:11 PM

ಸುಳ್ಯ: ಬೊಬ್ಬೆಕೇರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆವಿಧ್ಯಾರ್ಥಿ ಸಂಘ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಇವುಗಳ ಸಹಭಾಗಿತ್ವದಲ್ಲಿ ಚಿಣ್ಣರ ಮಂಟಪ ಪೂರ್ವ ಪ್ರಾಥಮಿಕ ತರಗತಿಗಳ ಪ್ರಾರಂಭೋತ್ಸವದ ಪೂರ್ವ ಆಗಮಿಸಿದ ಶಾಸಕ ಎಸ್.ಅಂಗಾರ ರಿಗೆ ೧ ನೇ ತರಗತಿಯಿಂದ ಆಂಗ್ಲಮಾಧ್ಯಮ ವಿಭಾಗ ಪ್ರಾರಂಭಿಸಲು ಹಾಗೂ ಶಾಲೆಗೆ ಹೊಸ ಕಟ್ಟಡ ರಚಿಸಲು ಅನುದಾನ ಒದಗಿಸುವಂತೆ ಮನವಿ ನೀಡಲಾಯಿತು.

Advertisement
Advertisement
Advertisement

ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷ ಜಯರಾಮ ನಾವೂರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪೈಕ, ಕಾರ್ಯದರ್ಶಿ ಪ್ರವೀಣ್ ನಾವೂರು,ಕೋಶಾಧಿಕಾರಿ ಸುಕುಮಾರ ಕಲ್ಪಡ, ಮುಖ್ಯ ಶಿಕ್ಷಕ ಸೋಮಪ್ಪ ಗೌಡ, ಗ್ರಾ.ಪಂ.ಅಧ್ಯಕ್ಷೆ ಮಾಧವಿ ಕೋಡಂದೂರು,ಉಪಾಧ್ಯಕ್ಷೆ ಕಮಲಾಕ್ಷಿ, ಸದಸ್ಯರಾದ ಗಣೇಶ್ ಉದುನಡ್ಕ , ಬಾಬು ದರ್ಖಾಸ್ತು,ವೀರಪ್ಪ ಉದ್ಲುಡ್ಕ , ಹಾಲು ಸೊಸೈಟಿ ಅಧ್ಯಕ್ಷ ರಾಮಣ್ಣ ಮೂಡೈಮಜಲು, ಚಾರ್ವಕ ಸಹಕಾರಿ ಸಂಘದ ನಿರ್ದೇಶಕ ಅನಂತ ಬೈಲಂಗಡಿ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಗ್ಗದ ಬೆಳಕು | “ಎಲ್ಲರೊಳಗೊಂದಾಗು” ಕೃತಿ ಲೋಕಾರ್ಪಣೆ |
April 1, 2024
9:19 AM
by: ದ ರೂರಲ್ ಮಿರರ್.ಕಾಂ
ಅರ್ಥಿಕ ಬೆಳೆಯಾಗಿ ಬಿದಿರು | ಬಿದಿರು ಬೆಳೆಸುವ ಕುರಿತು ವಿಚಾರ ವಿನಿಮಯ ಸಭೆ
March 18, 2024
2:05 PM
by: The Rural Mirror ಸುದ್ದಿಜಾಲ
ಕರಾವಳಿಯ ವಾಣಿಜ್ಯ ಬೆಳೆ ಅಡಿಕೆ, ಕೊಕೋ, ರಬ್ಬರ್‌, ಕರಿಮೆಣಸು ಮಾತುಕತೆ | ಈಗ ಯಾವುದಕ್ಕೆ ಎಷ್ಟು ಬೆಲೆ ಇದೆ..?
March 16, 2024
11:20 AM
by: The Rural Mirror ಸುದ್ದಿಜಾಲ
ಓರೆಕೋರೆ ಕಳೆದು ನೇರವಾಗ್ತಿವೆ ಮಾರ್ಗಗಳು…| ಊರಿಗೂ-ದಾರಿಗೂ ಸಂಬಂಧಗಳೇ ಇಲ್ಲ!
March 12, 2024
11:24 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror