ಸುಳ್ಯ: ಬೊಬ್ಬೆಕೇರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆವಿಧ್ಯಾರ್ಥಿ ಸಂಘ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಇವುಗಳ ಸಹಭಾಗಿತ್ವದಲ್ಲಿ ಚಿಣ್ಣರ ಮಂಟಪ ಪೂರ್ವ ಪ್ರಾಥಮಿಕ ತರಗತಿಗಳ ಪ್ರಾರಂಭೋತ್ಸವದ ಪೂರ್ವ ಆಗಮಿಸಿದ ಶಾಸಕ ಎಸ್.ಅಂಗಾರ ರಿಗೆ ೧ ನೇ ತರಗತಿಯಿಂದ ಆಂಗ್ಲಮಾಧ್ಯಮ ವಿಭಾಗ ಪ್ರಾರಂಭಿಸಲು ಹಾಗೂ ಶಾಲೆಗೆ ಹೊಸ ಕಟ್ಟಡ ರಚಿಸಲು ಅನುದಾನ ಒದಗಿಸುವಂತೆ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷ ಜಯರಾಮ ನಾವೂರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪೈಕ, ಕಾರ್ಯದರ್ಶಿ ಪ್ರವೀಣ್ ನಾವೂರು,ಕೋಶಾಧಿಕಾರಿ ಸುಕುಮಾರ ಕಲ್ಪಡ, ಮುಖ್ಯ ಶಿಕ್ಷಕ ಸೋಮಪ್ಪ ಗೌಡ, ಗ್ರಾ.ಪಂ.ಅಧ್ಯಕ್ಷೆ ಮಾಧವಿ ಕೋಡಂದೂರು,ಉಪಾಧ್ಯಕ್ಷೆ ಕಮಲಾಕ್ಷಿ, ಸದಸ್ಯರಾದ ಗಣೇಶ್ ಉದುನಡ್ಕ , ಬಾಬು ದರ್ಖಾಸ್ತು,ವೀರಪ್ಪ ಉದ್ಲುಡ್ಕ , ಹಾಲು ಸೊಸೈಟಿ ಅಧ್ಯಕ್ಷ ರಾಮಣ್ಣ ಮೂಡೈಮಜಲು, ಚಾರ್ವಕ ಸಹಕಾರಿ ಸಂಘದ ನಿರ್ದೇಶಕ ಅನಂತ ಬೈಲಂಗಡಿ ಮತ್ತಿತರರು ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…