ಸುಳ್ಯ: ಬೊಬ್ಬೆಕೇರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆವಿಧ್ಯಾರ್ಥಿ ಸಂಘ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಇವುಗಳ ಸಹಭಾಗಿತ್ವದಲ್ಲಿ ಚಿಣ್ಣರ ಮಂಟಪ ಪೂರ್ವ ಪ್ರಾಥಮಿಕ ತರಗತಿಗಳ ಪ್ರಾರಂಭೋತ್ಸವದ ಪೂರ್ವ ಆಗಮಿಸಿದ ಶಾಸಕ ಎಸ್.ಅಂಗಾರ ರಿಗೆ ೧ ನೇ ತರಗತಿಯಿಂದ ಆಂಗ್ಲಮಾಧ್ಯಮ ವಿಭಾಗ ಪ್ರಾರಂಭಿಸಲು ಹಾಗೂ ಶಾಲೆಗೆ ಹೊಸ ಕಟ್ಟಡ ರಚಿಸಲು ಅನುದಾನ ಒದಗಿಸುವಂತೆ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷ ಜಯರಾಮ ನಾವೂರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪೈಕ, ಕಾರ್ಯದರ್ಶಿ ಪ್ರವೀಣ್ ನಾವೂರು,ಕೋಶಾಧಿಕಾರಿ ಸುಕುಮಾರ ಕಲ್ಪಡ, ಮುಖ್ಯ ಶಿಕ್ಷಕ ಸೋಮಪ್ಪ ಗೌಡ, ಗ್ರಾ.ಪಂ.ಅಧ್ಯಕ್ಷೆ ಮಾಧವಿ ಕೋಡಂದೂರು,ಉಪಾಧ್ಯಕ್ಷೆ ಕಮಲಾಕ್ಷಿ, ಸದಸ್ಯರಾದ ಗಣೇಶ್ ಉದುನಡ್ಕ , ಬಾಬು ದರ್ಖಾಸ್ತು,ವೀರಪ್ಪ ಉದ್ಲುಡ್ಕ , ಹಾಲು ಸೊಸೈಟಿ ಅಧ್ಯಕ್ಷ ರಾಮಣ್ಣ ಮೂಡೈಮಜಲು, ಚಾರ್ವಕ ಸಹಕಾರಿ ಸಂಘದ ನಿರ್ದೇಶಕ ಅನಂತ ಬೈಲಂಗಡಿ ಮತ್ತಿತರರು ಉಪಸ್ಥಿತರಿದ್ದರು.
ಮೊಬೈಲ್ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…
ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…
ಕೃತಿಕಾ, 9 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ…
ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನ, ರಾಶಿಗಳ ಸಂಯೋಜನೆ, ಮತ್ತು ಜನ್ಮಕುಂಡಲಿಯ ಭಾವಗಳು…
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.