ಸುಳ್ಯ: ಬೊಬ್ಬೆಕೇರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆವಿಧ್ಯಾರ್ಥಿ ಸಂಘ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಇವುಗಳ ಸಹಭಾಗಿತ್ವದಲ್ಲಿ ಚಿಣ್ಣರ ಮಂಟಪ ಪೂರ್ವ ಪ್ರಾಥಮಿಕ ತರಗತಿಗಳ ಪ್ರಾರಂಭೋತ್ಸವದ ಪೂರ್ವ ಆಗಮಿಸಿದ ಶಾಸಕ ಎಸ್.ಅಂಗಾರ ರಿಗೆ ೧ ನೇ ತರಗತಿಯಿಂದ ಆಂಗ್ಲಮಾಧ್ಯಮ ವಿಭಾಗ ಪ್ರಾರಂಭಿಸಲು ಹಾಗೂ ಶಾಲೆಗೆ ಹೊಸ ಕಟ್ಟಡ ರಚಿಸಲು ಅನುದಾನ ಒದಗಿಸುವಂತೆ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷ ಜಯರಾಮ ನಾವೂರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪೈಕ, ಕಾರ್ಯದರ್ಶಿ ಪ್ರವೀಣ್ ನಾವೂರು,ಕೋಶಾಧಿಕಾರಿ ಸುಕುಮಾರ ಕಲ್ಪಡ, ಮುಖ್ಯ ಶಿಕ್ಷಕ ಸೋಮಪ್ಪ ಗೌಡ, ಗ್ರಾ.ಪಂ.ಅಧ್ಯಕ್ಷೆ ಮಾಧವಿ ಕೋಡಂದೂರು,ಉಪಾಧ್ಯಕ್ಷೆ ಕಮಲಾಕ್ಷಿ, ಸದಸ್ಯರಾದ ಗಣೇಶ್ ಉದುನಡ್ಕ , ಬಾಬು ದರ್ಖಾಸ್ತು,ವೀರಪ್ಪ ಉದ್ಲುಡ್ಕ , ಹಾಲು ಸೊಸೈಟಿ ಅಧ್ಯಕ್ಷ ರಾಮಣ್ಣ ಮೂಡೈಮಜಲು, ಚಾರ್ವಕ ಸಹಕಾರಿ ಸಂಘದ ನಿರ್ದೇಶಕ ಅನಂತ ಬೈಲಂಗಡಿ ಮತ್ತಿತರರು ಉಪಸ್ಥಿತರಿದ್ದರು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…