ಸುಳ್ಯ: ಬೊಬ್ಬೆಕೇರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆವಿಧ್ಯಾರ್ಥಿ ಸಂಘ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಇವುಗಳ ಸಹಭಾಗಿತ್ವದಲ್ಲಿ ಚಿಣ್ಣರ ಮಂಟಪ ಪೂರ್ವ ಪ್ರಾಥಮಿಕ ತರಗತಿಗಳ ಪ್ರಾರಂಭೋತ್ಸವದ ಪೂರ್ವ ಆಗಮಿಸಿದ ಶಾಸಕ ಎಸ್.ಅಂಗಾರ ರಿಗೆ ೧ ನೇ ತರಗತಿಯಿಂದ ಆಂಗ್ಲಮಾಧ್ಯಮ ವಿಭಾಗ ಪ್ರಾರಂಭಿಸಲು ಹಾಗೂ ಶಾಲೆಗೆ ಹೊಸ ಕಟ್ಟಡ ರಚಿಸಲು ಅನುದಾನ ಒದಗಿಸುವಂತೆ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷ ಜಯರಾಮ ನಾವೂರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪೈಕ, ಕಾರ್ಯದರ್ಶಿ ಪ್ರವೀಣ್ ನಾವೂರು,ಕೋಶಾಧಿಕಾರಿ ಸುಕುಮಾರ ಕಲ್ಪಡ, ಮುಖ್ಯ ಶಿಕ್ಷಕ ಸೋಮಪ್ಪ ಗೌಡ, ಗ್ರಾ.ಪಂ.ಅಧ್ಯಕ್ಷೆ ಮಾಧವಿ ಕೋಡಂದೂರು,ಉಪಾಧ್ಯಕ್ಷೆ ಕಮಲಾಕ್ಷಿ, ಸದಸ್ಯರಾದ ಗಣೇಶ್ ಉದುನಡ್ಕ , ಬಾಬು ದರ್ಖಾಸ್ತು,ವೀರಪ್ಪ ಉದ್ಲುಡ್ಕ , ಹಾಲು ಸೊಸೈಟಿ ಅಧ್ಯಕ್ಷ ರಾಮಣ್ಣ ಮೂಡೈಮಜಲು, ಚಾರ್ವಕ ಸಹಕಾರಿ ಸಂಘದ ನಿರ್ದೇಶಕ ಅನಂತ ಬೈಲಂಗಡಿ ಮತ್ತಿತರರು ಉಪಸ್ಥಿತರಿದ್ದರು.
ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 2.1/2…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…
ದಾವಣಗೆರೆಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…