ಸುಳ್ಯ: ಬೊಬ್ಬೆಕೇರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆವಿಧ್ಯಾರ್ಥಿ ಸಂಘ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಇವುಗಳ ಸಹಭಾಗಿತ್ವದಲ್ಲಿ ಚಿಣ್ಣರ ಮಂಟಪ ಪೂರ್ವ ಪ್ರಾಥಮಿಕ ತರಗತಿಗಳ ಪ್ರಾರಂಭೋತ್ಸವದ ಪೂರ್ವ ಆಗಮಿಸಿದ ಶಾಸಕ ಎಸ್.ಅಂಗಾರ ರಿಗೆ ೧ ನೇ ತರಗತಿಯಿಂದ ಆಂಗ್ಲಮಾಧ್ಯಮ ವಿಭಾಗ ಪ್ರಾರಂಭಿಸಲು ಹಾಗೂ ಶಾಲೆಗೆ ಹೊಸ ಕಟ್ಟಡ ರಚಿಸಲು ಅನುದಾನ ಒದಗಿಸುವಂತೆ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷ ಜಯರಾಮ ನಾವೂರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪೈಕ, ಕಾರ್ಯದರ್ಶಿ ಪ್ರವೀಣ್ ನಾವೂರು,ಕೋಶಾಧಿಕಾರಿ ಸುಕುಮಾರ ಕಲ್ಪಡ, ಮುಖ್ಯ ಶಿಕ್ಷಕ ಸೋಮಪ್ಪ ಗೌಡ, ಗ್ರಾ.ಪಂ.ಅಧ್ಯಕ್ಷೆ ಮಾಧವಿ ಕೋಡಂದೂರು,ಉಪಾಧ್ಯಕ್ಷೆ ಕಮಲಾಕ್ಷಿ, ಸದಸ್ಯರಾದ ಗಣೇಶ್ ಉದುನಡ್ಕ , ಬಾಬು ದರ್ಖಾಸ್ತು,ವೀರಪ್ಪ ಉದ್ಲುಡ್ಕ , ಹಾಲು ಸೊಸೈಟಿ ಅಧ್ಯಕ್ಷ ರಾಮಣ್ಣ ಮೂಡೈಮಜಲು, ಚಾರ್ವಕ ಸಹಕಾರಿ ಸಂಘದ ನಿರ್ದೇಶಕ ಅನಂತ ಬೈಲಂಗಡಿ ಮತ್ತಿತರರು ಉಪಸ್ಥಿತರಿದ್ದರು.
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…