ಸುಳ್ಯ: ಬೊಬ್ಬೆಕೇರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆವಿಧ್ಯಾರ್ಥಿ ಸಂಘ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಇವುಗಳ ಸಹಭಾಗಿತ್ವದಲ್ಲಿ ಚಿಣ್ಣರ ಮಂಟಪ ಪೂರ್ವ ಪ್ರಾಥಮಿಕ ತರಗತಿಗಳ ಪ್ರಾರಂಭೋತ್ಸವದ ಪೂರ್ವ ಆಗಮಿಸಿದ ಶಾಸಕ ಎಸ್.ಅಂಗಾರ ರಿಗೆ ೧ ನೇ ತರಗತಿಯಿಂದ ಆಂಗ್ಲಮಾಧ್ಯಮ ವಿಭಾಗ ಪ್ರಾರಂಭಿಸಲು ಹಾಗೂ ಶಾಲೆಗೆ ಹೊಸ ಕಟ್ಟಡ ರಚಿಸಲು ಅನುದಾನ ಒದಗಿಸುವಂತೆ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷ ಜಯರಾಮ ನಾವೂರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪೈಕ, ಕಾರ್ಯದರ್ಶಿ ಪ್ರವೀಣ್ ನಾವೂರು,ಕೋಶಾಧಿಕಾರಿ ಸುಕುಮಾರ ಕಲ್ಪಡ, ಮುಖ್ಯ ಶಿಕ್ಷಕ ಸೋಮಪ್ಪ ಗೌಡ, ಗ್ರಾ.ಪಂ.ಅಧ್ಯಕ್ಷೆ ಮಾಧವಿ ಕೋಡಂದೂರು,ಉಪಾಧ್ಯಕ್ಷೆ ಕಮಲಾಕ್ಷಿ, ಸದಸ್ಯರಾದ ಗಣೇಶ್ ಉದುನಡ್ಕ , ಬಾಬು ದರ್ಖಾಸ್ತು,ವೀರಪ್ಪ ಉದ್ಲುಡ್ಕ , ಹಾಲು ಸೊಸೈಟಿ ಅಧ್ಯಕ್ಷ ರಾಮಣ್ಣ ಮೂಡೈಮಜಲು, ಚಾರ್ವಕ ಸಹಕಾರಿ ಸಂಘದ ನಿರ್ದೇಶಕ ಅನಂತ ಬೈಲಂಗಡಿ ಮತ್ತಿತರರು ಉಪಸ್ಥಿತರಿದ್ದರು.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…