ಜಿಲ್ಲೆ

ಬೋರ್ಡ್ ಬೇರೆ……. ಕಾಮಗಾರಿ ಬೇರೆ….!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಆಲಂಕಾರು : ಇಲ್ಲೊಂದು ಕಾಮಗಾರಿ ನಡೆದಿದೆ… ಆದರೆ ಕಾಮಗಾರಿ ಹೆಸರು , ಊರಿನ ಹೆಸರು ಮಾತ್ರಾ ಬೇರೆ…!

Advertisement
Advertisement

ಪುತ್ತೂರು ತಾಲ್ಲೂಕಿನ ಕೊಯಿಲ ಗ್ರಾಮದ ಕುದ್ಲೂರು ಅಂಗನವಾಡಿ ಕೇಂದ್ರದ ಬಳಿ ಕೆಲ ಸಮಯದ ಹಿಂದೆ ಕಾಂಕ್ರೀಟ್ ರಸ್ತೆ ಯಾಗಿತ್ತು. ಈ ಕಾಮಗಾರಿಗೆ 2 ವರ್ಷ ಕಳೆಯಿತು. ಆದರೆ ಬೋರ್ಡ್ ಹಾಕಿದವರು ಮಾತ್ರಾ ಈ ಕಾಮಗಾರಿ ಪ್ರದೇಶ ಗಮನಿಸಲಿಲ್ಲ. ಊರಿನವರು ಯಾರು ಗಮನಿಸಲಿಲ್ಲ. ಇದರಲ್ಲಿ  ಕಾಮಗಾರಿ ಫಲಕ ಮಾತ್ರಾ ಬದಲಾಗಿದೆ.

ಈ  ಗ್ರಾಮದ ಹೆಸರು ಕೊಯಿಲ , ಆದರೆ  ಫಲಕದಲ್ಲಿ ಕೋಡಿಂಬಳ ಹೆಸರು ಇದೆ…!. ಊರಿನ ಹೆಸರು ಕುದ್ಲೂರು. ಆದರೆ ಈ ಫಲಕದಲ್ಲಿ ಮಾಲೇಶ್ವರ ಅಂತ ಇದೆ…!. ಇದು ಹೇಗಾಯಿತು ಎನ್ನುವುದು  ಪ್ರಶ್ನೆಯಾಗಿದೆ. ಸ್ಥಳೀಯ ಜನಪ್ರತಿನಿಧಿಗಳು ಇದನ್ನು ಗಮನಿಸಲಿಲ್ಲವೇ ? ಶಾಸಕ ಎಸ್.ಅಂಗಾರ ಗಮನಕ್ಕೂ ಇದು ಬರಲಿಲ್ಲವೇ ? ಅಧಿಕಾರಿಗಳು ನೋಡಲಿಲ್ಲವೇ ಎಂಬಿತ್ಯಾದಿ ಪ್ರಶ್ನೆಗೆ ಉತ್ತರವಿಲ್ಲ. ಕಾಮಗಾರಿಗೆ ಫಲಕ ಏಕೆ ಅವಶ್ಯ ಎಂಬ ಪ್ರಶ್ನೆಗೆ, ಕಾಮಗಾರಿ ನಡೆಸಿದ ಬಗ್ಗೆ ಊರ ಜನರಿಗೆ ಸರಿಯಾದ ಮಾಹಿತಿ ಬೇಕು ಎಂಬುದಷ್ಟೇ ಉದ್ದೇಶ.

ಫಲಕ ಬದಲಾಗಿ ಅನೇಕ ಸಮಯವಾದರೂ ಯಾರೂ ಗಮನಿಸದೇ ಇರುವುದು  ಅಚ್ಚರಿ ಮೂಡಿಸಿದೆ. ಅಧಿಕಾರಿಗಳು , ಜನಪ್ರತಿನಿಧಿಗಳು ಸರಿಯಾದ ಫಲಕ ಅಳವಡಿಸಬೇಕು ಎಂದು ಸ್ಥಳೀಯರಾದ  ಜೀಯಾ ಝೀಯಾ ಆತೂರು  ಸುಳ್ಯನ್ಯೂಸ್.ಕಾಂ ಗೆ ಹೇಳುತ್ತಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

4 hours ago

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

14 hours ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

15 hours ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

15 hours ago

ಮಲೆನಾಡು-ಕರಾವಳಿ ಜಿಲ್ಲೆಯಲ್ಲಿ ಇಂದೂ ಮಳೆ | ರೆಡ್ ಎಲರ್ಟ್

ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು  ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ…

19 hours ago

ಮತ್ತದೇ ಬೇಸರ ಕಳೆಯಲು ಈ ಹಿತವಾದ ಮಳೆ | ಹಾಡಷ್ಟೇ ಅಲ್ಲ, ಈ ಅಭಿನಯ ನೋಡಲೇಬೇಕು…

ಮುಂಗಾರು ಮಳೆ ಆರಂಭವಾಯಿತು. ಈ ಬಾರಿ ನಿರೀಕ್ಷೆಗೂ ಮುನ್ನವೇ ಮುಂಗಾರು ಬಂದಿದೆ. ಮುಂಗಾರು…

19 hours ago