Advertisement
ಜಿಲ್ಲೆ

ಬೋರ್ಡ್ ಬೇರೆ……. ಕಾಮಗಾರಿ ಬೇರೆ….!

Share

ಆಲಂಕಾರು : ಇಲ್ಲೊಂದು ಕಾಮಗಾರಿ ನಡೆದಿದೆ… ಆದರೆ ಕಾಮಗಾರಿ ಹೆಸರು , ಊರಿನ ಹೆಸರು ಮಾತ್ರಾ ಬೇರೆ…!

ಪುತ್ತೂರು ತಾಲ್ಲೂಕಿನ ಕೊಯಿಲ ಗ್ರಾಮದ ಕುದ್ಲೂರು ಅಂಗನವಾಡಿ ಕೇಂದ್ರದ ಬಳಿ ಕೆಲ ಸಮಯದ ಹಿಂದೆ ಕಾಂಕ್ರೀಟ್ ರಸ್ತೆ ಯಾಗಿತ್ತು. ಈ ಕಾಮಗಾರಿಗೆ 2 ವರ್ಷ ಕಳೆಯಿತು. ಆದರೆ ಬೋರ್ಡ್ ಹಾಕಿದವರು ಮಾತ್ರಾ ಈ ಕಾಮಗಾರಿ ಪ್ರದೇಶ ಗಮನಿಸಲಿಲ್ಲ. ಊರಿನವರು ಯಾರು ಗಮನಿಸಲಿಲ್ಲ. ಇದರಲ್ಲಿ  ಕಾಮಗಾರಿ ಫಲಕ ಮಾತ್ರಾ ಬದಲಾಗಿದೆ.

ಈ  ಗ್ರಾಮದ ಹೆಸರು ಕೊಯಿಲ , ಆದರೆ  ಫಲಕದಲ್ಲಿ ಕೋಡಿಂಬಳ ಹೆಸರು ಇದೆ…!. ಊರಿನ ಹೆಸರು ಕುದ್ಲೂರು. ಆದರೆ ಈ ಫಲಕದಲ್ಲಿ ಮಾಲೇಶ್ವರ ಅಂತ ಇದೆ…!. ಇದು ಹೇಗಾಯಿತು ಎನ್ನುವುದು  ಪ್ರಶ್ನೆಯಾಗಿದೆ. ಸ್ಥಳೀಯ ಜನಪ್ರತಿನಿಧಿಗಳು ಇದನ್ನು ಗಮನಿಸಲಿಲ್ಲವೇ ? ಶಾಸಕ ಎಸ್.ಅಂಗಾರ ಗಮನಕ್ಕೂ ಇದು ಬರಲಿಲ್ಲವೇ ? ಅಧಿಕಾರಿಗಳು ನೋಡಲಿಲ್ಲವೇ ಎಂಬಿತ್ಯಾದಿ ಪ್ರಶ್ನೆಗೆ ಉತ್ತರವಿಲ್ಲ. ಕಾಮಗಾರಿಗೆ ಫಲಕ ಏಕೆ ಅವಶ್ಯ ಎಂಬ ಪ್ರಶ್ನೆಗೆ, ಕಾಮಗಾರಿ ನಡೆಸಿದ ಬಗ್ಗೆ ಊರ ಜನರಿಗೆ ಸರಿಯಾದ ಮಾಹಿತಿ ಬೇಕು ಎಂಬುದಷ್ಟೇ ಉದ್ದೇಶ.

ಫಲಕ ಬದಲಾಗಿ ಅನೇಕ ಸಮಯವಾದರೂ ಯಾರೂ ಗಮನಿಸದೇ ಇರುವುದು  ಅಚ್ಚರಿ ಮೂಡಿಸಿದೆ. ಅಧಿಕಾರಿಗಳು , ಜನಪ್ರತಿನಿಧಿಗಳು ಸರಿಯಾದ ಫಲಕ ಅಳವಡಿಸಬೇಕು ಎಂದು ಸ್ಥಳೀಯರಾದ  ಜೀಯಾ ಝೀಯಾ ಆತೂರು  ಸುಳ್ಯನ್ಯೂಸ್.ಕಾಂ ಗೆ ಹೇಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಹಾರಾಷ್ಟ್ರದಲ್ಲಿ50 ಕ್ಕೂ ಹೆಚ್ಚು ಅಡಿಕೆ ಲಾರಿಗಳಿಗೆ ತಡೆ – ವ್ಯಾಪಾರಿಗಳಿಗೆ ಸಂಕಷ್ಟ- ಶಿವಮೊಗ್ಗ ಸಂಸದ, ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಮನವಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ರಾಜ್ಯದ ಅಡಿಕೆ ವ್ಯಾಪಾರಿಗಳಿಗೆ ಹೊಸ ಸಂಕಷ್ಟ ತಂದೊಡ್ಡಿದೆ.…

45 minutes ago

ಮುಂಗಾರು ದುರ್ಬಲ – ದೇಶದಲ್ಲಿ 40% ಮಳೆ ಕೊರತೆ, ಕರಾವಳಿ ಕರ್ನಾಟಕಕ್ಕೆ ಜೂನ್ 25ರ ಬಳಿಕ ಮಳೆ ನಿರೀಕ್ಷೆ

ದೇಶದಲ್ಲಿ ಮುಂಗಾರು ಚಟುವಟಿಕೆ ದುರ್ಬಲವಾಗಿದ್ದು, ಜೂನ್ 18ರವರೆಗೆ ಮಳೆ ಕೊರತೆ ಶೇ.40ಕ್ಕೆ ಏರಿಕೆಯಾಗಿದೆ.…

2 hours ago

ಇ-ವೇ ಬಿಲ್ ಹಾಗೂ ಸಾರಿಗೆ ದಾಖಲೆಗಳ ಕೊರತೆ – 33.6 ಟನ್ ಅಡಿಕೆ ಜಪ್ತಿ ಕ್ರಮವನ್ನು ಎತ್ತಿಹಿಡಿದ ನ್ಯಾಯಾಲಯ

ಇ-ವೇ ಬಿಲ್ ಮತ್ತು ಸಾರಿಗೆ ದಾಖಲೆಗಳ ಕೊರತೆಯಿಂದ ₹2.22 ಕೋಟಿ ಮೌಲ್ಯದ 33.6…

2 hours ago

PM-KISAN 23ನೇ ಕಂತು ಬಿಡುಗಡೆಗೆ ಸಿದ್ಧತೆ – ಕರ್ನಾಟಕದ 41.54 ಲಕ್ಷ ರೈತರಿಗೆ ₹830.83 ಕೋಟಿ ಜಮೆ

PM-KISAN ಯೋಜನೆಯ 23ನೇ ಕಂತಿನ ಹಣವನ್ನು ಜೂನ್ 20ರಂದು ರೈತರ ಖಾತೆಗಳಿಗೆ ಜಮೆ…

3 hours ago

ನಾಳೆ ನೀಟ್ ಪರೀಕ್ಷೆ- ದ.ಕ. ಜಿಲ್ಲೆಯಲ್ಲಿ 5570 ಅಭ್ಯರ್ಥಿಗಳು – ದ.ಕ. ಜಿಲ್ಲೆಯಲ್ಲಿ ಬಿಗು ಭದ್ರತೆ, 12 ಕೇಂದ್ರಗಳಲ್ಲಿ ಪರೀಕ್ಷೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5,570 ಅಭ್ಯರ್ಥಿಗಳು ನೀಟ್ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಮಂಗಳೂರಿನ 12…

3 hours ago

ಮಧ್ಯಪ್ರಾಚ್ಯ ಸಂಘರ್ಷ ಪರಿಣಾಮ – ಗೋಮಯ ಗೊಬ್ಬರದತ್ತ ಭಾರತದ ರೈತರು – ರಾಸಾಯನಿಕ ಗೊಬ್ಬರ ಕೊರತೆ ಭೀತಿ..!

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…

13 hours ago