Advertisement
ಜಿಲ್ಲೆ

ಬೋರ್ಡ್ ಬೇರೆ……. ಕಾಮಗಾರಿ ಬೇರೆ….!

Share

ಆಲಂಕಾರು : ಇಲ್ಲೊಂದು ಕಾಮಗಾರಿ ನಡೆದಿದೆ… ಆದರೆ ಕಾಮಗಾರಿ ಹೆಸರು , ಊರಿನ ಹೆಸರು ಮಾತ್ರಾ ಬೇರೆ…!

ಪುತ್ತೂರು ತಾಲ್ಲೂಕಿನ ಕೊಯಿಲ ಗ್ರಾಮದ ಕುದ್ಲೂರು ಅಂಗನವಾಡಿ ಕೇಂದ್ರದ ಬಳಿ ಕೆಲ ಸಮಯದ ಹಿಂದೆ ಕಾಂಕ್ರೀಟ್ ರಸ್ತೆ ಯಾಗಿತ್ತು. ಈ ಕಾಮಗಾರಿಗೆ 2 ವರ್ಷ ಕಳೆಯಿತು. ಆದರೆ ಬೋರ್ಡ್ ಹಾಕಿದವರು ಮಾತ್ರಾ ಈ ಕಾಮಗಾರಿ ಪ್ರದೇಶ ಗಮನಿಸಲಿಲ್ಲ. ಊರಿನವರು ಯಾರು ಗಮನಿಸಲಿಲ್ಲ. ಇದರಲ್ಲಿ  ಕಾಮಗಾರಿ ಫಲಕ ಮಾತ್ರಾ ಬದಲಾಗಿದೆ.

ಈ  ಗ್ರಾಮದ ಹೆಸರು ಕೊಯಿಲ , ಆದರೆ  ಫಲಕದಲ್ಲಿ ಕೋಡಿಂಬಳ ಹೆಸರು ಇದೆ…!. ಊರಿನ ಹೆಸರು ಕುದ್ಲೂರು. ಆದರೆ ಈ ಫಲಕದಲ್ಲಿ ಮಾಲೇಶ್ವರ ಅಂತ ಇದೆ…!. ಇದು ಹೇಗಾಯಿತು ಎನ್ನುವುದು  ಪ್ರಶ್ನೆಯಾಗಿದೆ. ಸ್ಥಳೀಯ ಜನಪ್ರತಿನಿಧಿಗಳು ಇದನ್ನು ಗಮನಿಸಲಿಲ್ಲವೇ ? ಶಾಸಕ ಎಸ್.ಅಂಗಾರ ಗಮನಕ್ಕೂ ಇದು ಬರಲಿಲ್ಲವೇ ? ಅಧಿಕಾರಿಗಳು ನೋಡಲಿಲ್ಲವೇ ಎಂಬಿತ್ಯಾದಿ ಪ್ರಶ್ನೆಗೆ ಉತ್ತರವಿಲ್ಲ. ಕಾಮಗಾರಿಗೆ ಫಲಕ ಏಕೆ ಅವಶ್ಯ ಎಂಬ ಪ್ರಶ್ನೆಗೆ, ಕಾಮಗಾರಿ ನಡೆಸಿದ ಬಗ್ಗೆ ಊರ ಜನರಿಗೆ ಸರಿಯಾದ ಮಾಹಿತಿ ಬೇಕು ಎಂಬುದಷ್ಟೇ ಉದ್ದೇಶ.

ಫಲಕ ಬದಲಾಗಿ ಅನೇಕ ಸಮಯವಾದರೂ ಯಾರೂ ಗಮನಿಸದೇ ಇರುವುದು  ಅಚ್ಚರಿ ಮೂಡಿಸಿದೆ. ಅಧಿಕಾರಿಗಳು , ಜನಪ್ರತಿನಿಧಿಗಳು ಸರಿಯಾದ ಫಲಕ ಅಳವಡಿಸಬೇಕು ಎಂದು ಸ್ಥಳೀಯರಾದ  ಜೀಯಾ ಝೀಯಾ ಆತೂರು  ಸುಳ್ಯನ್ಯೂಸ್.ಕಾಂ ಗೆ ಹೇಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

2 hours ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

11 hours ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

17 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

17 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

17 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

17 hours ago