ಸುಳ್ಯ: ವಾಸ್ತವ ವಾಗಿ ನಮಗೆ ಉಪಯೋಗ ಬರುವ ಸಂಗತಿಗಳನ್ನು ಕಲಿತುಕೊಂಡು ಪಠ್ಯದ ಜೊತೆ ಮುಂದೆ ಸಾಗಿದರೆ ಯಶಸ್ವಿ ವ್ಯಕ್ತಿಗಳಾಗುತ್ತೇವೆ ಎಂದು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಹೇಳಿದರು.
ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿನ ವಾಣಿಜ್ಯ ಸಂಘ ದಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಬ್ಯಾಂಕು ವ್ಯವಹಾರಗಳ ಬಗೆಗಿನ ಅರ್ಧ ದಿನದ ಕಾರ್ಯಾಗಾರ ದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹೇಳಿದರು. ಬ್ಯಾಂಕು ವ್ಯವಹಾರ ನಡೆಸುವಲ್ಲಿ ಗ್ರಾಹಕರಾಗಿ ತಿಳಿದಿರಬೇಕಾದ ಮೂಲಭೂತ ವಿಷಯಗಳ ಬಗ್ಗೆ ಮಾಹಿತಿ ನೀಡಲಾಯಿತು. ವಿದ್ಯಾರ್ಥಿಗಳು ಪ್ರಾಯೋಗಿಕವಾಗಿ ತೊಡಗಿಸಿಕೊಳ್ಳುವಂತೆ ಕಾರ್ಯಾಗಾರವನ್ನು ನಡೆಸಲಾಗಿತ್ತು.
ವಾಣಿಜ್ಯ ಶಾಸ್ತ್ರದ ಉಪನ್ಯಾಸಕಿ ಸಾವಿತ್ರಿ ಸ್ವಾಗತಿಸಿ ವಂದಿಸಿದರು. ವಾಣಿಜ್ಯ ಶಾಸ್ತ್ರದ ಉಪನ್ಯಾಸಕಿಯಾರಾದ ಸಾವಿತ್ರಿ ಮತ್ತು ಹರ್ಷಿತಾ ಕಾರ್ಯಾಗಾರವನ್ನು ನಡೆಸಿಕೊಟ್ಟರು.
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…