ಸುದ್ದಿಗಳು

ಬ್ರಹ್ಮಗಿರಿ ಬೆಟ್ಟ ಜಾರದಂತೆ ಗಿಡ ನೆಡುವ ಕಾರ್ಯಕ್ರಮ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಮಡಿಕೇರಿ:  ತಲಕಾವೇರಿಯ ಬ್ರಹ್ಮಗಿರಿ ಬೆಟ್ಟವು ಜಾರದಂತೆ ವೆಟ್ಟಿವೆರ್ ಹುಲ್ಲು ಗಿಡವನ್ನು ನೆಡುವ ಕಾರ್ಯಕ್ರಮವನ್ನು ನಡೆಸಲಾಯಿತು.
ಕಾರ್ಯಕ್ರಮವನ್ನು ಹಿರಿಯರಾದ ನೆಲ್ಲಮಕ್ಕಾದ ಶಂಭೋ ಮತ್ತು ಕ್ಷೇತ್ರ ಅರ್ಚಕರಾದ ನಾರಾಯಣ ಆಚಾರ್ ಉದ್ಘಾಟಿಸುವ ಮೂಲಕ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಹುಲ್ಲು ಬೆಳೆಗಾರರಾದ ತೇಲಪಂಡ ಪ್ರಮೋದ್ ಅವರು ಮಾತನಾಡುತ್ತಾ ವೆಟ್ಟಿವೆರ್ ಎನ್ನುವ ಹುಲ್ಲಿನ ಬೇರು ಸುಮಾರು 18 ಅಡಿ ಭೂಮಿಯ ಕೆಳಗೆ ಹರಡಿವುದರಿಂದ ಮಳೇ ಜಾಸ್ತಿಯಾಗಿ ಬರೆಯ ಮಣ್ಣು ಹದಗೊಳ್ಳುವುದನ್ನು ತಡೆಯಬಹುದೆಂದರು. ಈ ಹುಲ್ಲನ್ನು ಕಳೆದ ವರ್ಷದ ಪ್ರಕೃತಿ ವಿಕೋಪ ನಡೆದ ಸ್ಥಳಗಳಿಗೆ ಕುಪ್ಪಂಡ ಪ್ರೇಮ್ನಾಥ್ ಅವರ ಕುನ್ನೂರುನಿಂದ ತಂದು ತಮ್ಮ ಹಾಕತ್ತೂರಿನ ಗದ್ದೆಯಲ್ಲಿ ಬೆಳಸಲಾಗಿದೆಯೆಂದರು .ಕೊಡಗಿನ ಜನತೆಗೆ ಏನಾದರು ಇದರ ಸಸಿ ಮಡಿ ಬೇಕೆಂದರೆ ಕೇವಲ ಒಂದು ರೂಪಾಯಿ ಪಾವತಿಸಿ ಪಡೆಯಬಹುದೆಂದರು .ತೀರಾ ಬಡವರಾದರೆ ಹಾಗೆಯೆ ನೀಡಲಾಗುವುದೆಂದರು.
ನಂತರ ಅಲ್ಲಿ ನೆರೆದಿದ್ದ ಅರಣ್ಯ ಇಲಾಖೆ ಮತ್ತು ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳಿಗೆ ಅದರ ಉಪಯೋಗ ಮತ್ತು ಮಹತ್ವ ಅನ್ನು ತಿಳಿಸಿಕೊಟ್ಟರು ಮತ್ತು ಅದನ್ನು ನಾಟಿ ಮಾಡುವ ಬಗ್ಗೆ ತಿಳಿಸಿದರು.
ಕಾರ್ಯಕ್ರಮವನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಬಿದ್ದಾಟಂಡ ತಮ್ಮಯ ಉದ್ಘಾಟಿಸಿ ಮಾತನಾಡಿದರು .ವ್ಯವಸ್ಥಾಪನ ಸಮಿತಿಯ ಅಮ್ಮತಿ ಕೊಡವಸಮಾಜದ ನಿರ್ದೇಶಕರಾದ ಮುಕ್ಕಾಟಿರ ಸುರೇಶ್ , ಸೇವಾ ಕೇಂದ್ರದ ತಮ್ಮ ಪೂವಯ್ಯ, ಮಂಧಪಂಡ ಸತೀಶ್ ಮುಂತಾದವರು ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ಮಾನವಟ್ಟಿರ ದೊರೆ ಮತ್ತು ಸಂಗಡಿಗರು ,ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳು ,ಅರಣ್ಯ ಇಲಾಖೆ ,ಮತ್ತು ಅರ್ಚಕರ ವೃಂದ ಒಡಗೂಡಿ ಆಯೋಜಿಸಿದ್ದರು .
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

4 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

20 hours ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

21 hours ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

1 day ago

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

1 day ago