Advertisement
ಸುದ್ದಿಗಳು

ಬ್ರಹ್ಮಗಿರಿ ಬೆಟ್ಟ ಜಾರದಂತೆ ಗಿಡ ನೆಡುವ ಕಾರ್ಯಕ್ರಮ

Share
ಮಡಿಕೇರಿ:  ತಲಕಾವೇರಿಯ ಬ್ರಹ್ಮಗಿರಿ ಬೆಟ್ಟವು ಜಾರದಂತೆ ವೆಟ್ಟಿವೆರ್ ಹುಲ್ಲು ಗಿಡವನ್ನು ನೆಡುವ ಕಾರ್ಯಕ್ರಮವನ್ನು ನಡೆಸಲಾಯಿತು.
ಕಾರ್ಯಕ್ರಮವನ್ನು ಹಿರಿಯರಾದ ನೆಲ್ಲಮಕ್ಕಾದ ಶಂಭೋ ಮತ್ತು ಕ್ಷೇತ್ರ ಅರ್ಚಕರಾದ ನಾರಾಯಣ ಆಚಾರ್ ಉದ್ಘಾಟಿಸುವ ಮೂಲಕ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಹುಲ್ಲು ಬೆಳೆಗಾರರಾದ ತೇಲಪಂಡ ಪ್ರಮೋದ್ ಅವರು ಮಾತನಾಡುತ್ತಾ ವೆಟ್ಟಿವೆರ್ ಎನ್ನುವ ಹುಲ್ಲಿನ ಬೇರು ಸುಮಾರು 18 ಅಡಿ ಭೂಮಿಯ ಕೆಳಗೆ ಹರಡಿವುದರಿಂದ ಮಳೇ ಜಾಸ್ತಿಯಾಗಿ ಬರೆಯ ಮಣ್ಣು ಹದಗೊಳ್ಳುವುದನ್ನು ತಡೆಯಬಹುದೆಂದರು. ಈ ಹುಲ್ಲನ್ನು ಕಳೆದ ವರ್ಷದ ಪ್ರಕೃತಿ ವಿಕೋಪ ನಡೆದ ಸ್ಥಳಗಳಿಗೆ ಕುಪ್ಪಂಡ ಪ್ರೇಮ್ನಾಥ್ ಅವರ ಕುನ್ನೂರುನಿಂದ ತಂದು ತಮ್ಮ ಹಾಕತ್ತೂರಿನ ಗದ್ದೆಯಲ್ಲಿ ಬೆಳಸಲಾಗಿದೆಯೆಂದರು .ಕೊಡಗಿನ ಜನತೆಗೆ ಏನಾದರು ಇದರ ಸಸಿ ಮಡಿ ಬೇಕೆಂದರೆ ಕೇವಲ ಒಂದು ರೂಪಾಯಿ ಪಾವತಿಸಿ ಪಡೆಯಬಹುದೆಂದರು .ತೀರಾ ಬಡವರಾದರೆ ಹಾಗೆಯೆ ನೀಡಲಾಗುವುದೆಂದರು.
ನಂತರ ಅಲ್ಲಿ ನೆರೆದಿದ್ದ ಅರಣ್ಯ ಇಲಾಖೆ ಮತ್ತು ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳಿಗೆ ಅದರ ಉಪಯೋಗ ಮತ್ತು ಮಹತ್ವ ಅನ್ನು ತಿಳಿಸಿಕೊಟ್ಟರು ಮತ್ತು ಅದನ್ನು ನಾಟಿ ಮಾಡುವ ಬಗ್ಗೆ ತಿಳಿಸಿದರು.
ಕಾರ್ಯಕ್ರಮವನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಬಿದ್ದಾಟಂಡ ತಮ್ಮಯ ಉದ್ಘಾಟಿಸಿ ಮಾತನಾಡಿದರು .ವ್ಯವಸ್ಥಾಪನ ಸಮಿತಿಯ ಅಮ್ಮತಿ ಕೊಡವಸಮಾಜದ ನಿರ್ದೇಶಕರಾದ ಮುಕ್ಕಾಟಿರ ಸುರೇಶ್ , ಸೇವಾ ಕೇಂದ್ರದ ತಮ್ಮ ಪೂವಯ್ಯ, ಮಂಧಪಂಡ ಸತೀಶ್ ಮುಂತಾದವರು ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ಮಾನವಟ್ಟಿರ ದೊರೆ ಮತ್ತು ಸಂಗಡಿಗರು ,ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳು ,ಅರಣ್ಯ ಇಲಾಖೆ ,ಮತ್ತು ಅರ್ಚಕರ ವೃಂದ ಒಡಗೂಡಿ ಆಯೋಜಿಸಿದ್ದರು .
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

55 minutes ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

11 hours ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

15 hours ago

ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು

ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…

15 hours ago

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…

15 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…

16 hours ago