Advertisement
ಸುದ್ದಿಗಳು

ಬ್ರಹ್ಮಗಿರಿ ಬೆಟ್ಟ ಜಾರದಂತೆ ಗಿಡ ನೆಡುವ ಕಾರ್ಯಕ್ರಮ

Share
ಮಡಿಕೇರಿ:  ತಲಕಾವೇರಿಯ ಬ್ರಹ್ಮಗಿರಿ ಬೆಟ್ಟವು ಜಾರದಂತೆ ವೆಟ್ಟಿವೆರ್ ಹುಲ್ಲು ಗಿಡವನ್ನು ನೆಡುವ ಕಾರ್ಯಕ್ರಮವನ್ನು ನಡೆಸಲಾಯಿತು.
ಕಾರ್ಯಕ್ರಮವನ್ನು ಹಿರಿಯರಾದ ನೆಲ್ಲಮಕ್ಕಾದ ಶಂಭೋ ಮತ್ತು ಕ್ಷೇತ್ರ ಅರ್ಚಕರಾದ ನಾರಾಯಣ ಆಚಾರ್ ಉದ್ಘಾಟಿಸುವ ಮೂಲಕ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಹುಲ್ಲು ಬೆಳೆಗಾರರಾದ ತೇಲಪಂಡ ಪ್ರಮೋದ್ ಅವರು ಮಾತನಾಡುತ್ತಾ ವೆಟ್ಟಿವೆರ್ ಎನ್ನುವ ಹುಲ್ಲಿನ ಬೇರು ಸುಮಾರು 18 ಅಡಿ ಭೂಮಿಯ ಕೆಳಗೆ ಹರಡಿವುದರಿಂದ ಮಳೇ ಜಾಸ್ತಿಯಾಗಿ ಬರೆಯ ಮಣ್ಣು ಹದಗೊಳ್ಳುವುದನ್ನು ತಡೆಯಬಹುದೆಂದರು. ಈ ಹುಲ್ಲನ್ನು ಕಳೆದ ವರ್ಷದ ಪ್ರಕೃತಿ ವಿಕೋಪ ನಡೆದ ಸ್ಥಳಗಳಿಗೆ ಕುಪ್ಪಂಡ ಪ್ರೇಮ್ನಾಥ್ ಅವರ ಕುನ್ನೂರುನಿಂದ ತಂದು ತಮ್ಮ ಹಾಕತ್ತೂರಿನ ಗದ್ದೆಯಲ್ಲಿ ಬೆಳಸಲಾಗಿದೆಯೆಂದರು .ಕೊಡಗಿನ ಜನತೆಗೆ ಏನಾದರು ಇದರ ಸಸಿ ಮಡಿ ಬೇಕೆಂದರೆ ಕೇವಲ ಒಂದು ರೂಪಾಯಿ ಪಾವತಿಸಿ ಪಡೆಯಬಹುದೆಂದರು .ತೀರಾ ಬಡವರಾದರೆ ಹಾಗೆಯೆ ನೀಡಲಾಗುವುದೆಂದರು.
ನಂತರ ಅಲ್ಲಿ ನೆರೆದಿದ್ದ ಅರಣ್ಯ ಇಲಾಖೆ ಮತ್ತು ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳಿಗೆ ಅದರ ಉಪಯೋಗ ಮತ್ತು ಮಹತ್ವ ಅನ್ನು ತಿಳಿಸಿಕೊಟ್ಟರು ಮತ್ತು ಅದನ್ನು ನಾಟಿ ಮಾಡುವ ಬಗ್ಗೆ ತಿಳಿಸಿದರು.
ಕಾರ್ಯಕ್ರಮವನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಬಿದ್ದಾಟಂಡ ತಮ್ಮಯ ಉದ್ಘಾಟಿಸಿ ಮಾತನಾಡಿದರು .ವ್ಯವಸ್ಥಾಪನ ಸಮಿತಿಯ ಅಮ್ಮತಿ ಕೊಡವಸಮಾಜದ ನಿರ್ದೇಶಕರಾದ ಮುಕ್ಕಾಟಿರ ಸುರೇಶ್ , ಸೇವಾ ಕೇಂದ್ರದ ತಮ್ಮ ಪೂವಯ್ಯ, ಮಂಧಪಂಡ ಸತೀಶ್ ಮುಂತಾದವರು ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ಮಾನವಟ್ಟಿರ ದೊರೆ ಮತ್ತು ಸಂಗಡಿಗರು ,ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳು ,ಅರಣ್ಯ ಇಲಾಖೆ ,ಮತ್ತು ಅರ್ಚಕರ ವೃಂದ ಒಡಗೂಡಿ ಆಯೋಜಿಸಿದ್ದರು .
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

6 minutes ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

6 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

6 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

22 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago