Advertisement
ಸುದ್ದಿಗಳು

ಬ್ರಹ್ಮಗಿರಿ ಬೆಟ್ಟ ಜಾರದಂತೆ ಗಿಡ ನೆಡುವ ಕಾರ್ಯಕ್ರಮ

Share
ಮಡಿಕೇರಿ:  ತಲಕಾವೇರಿಯ ಬ್ರಹ್ಮಗಿರಿ ಬೆಟ್ಟವು ಜಾರದಂತೆ ವೆಟ್ಟಿವೆರ್ ಹುಲ್ಲು ಗಿಡವನ್ನು ನೆಡುವ ಕಾರ್ಯಕ್ರಮವನ್ನು ನಡೆಸಲಾಯಿತು.
ಕಾರ್ಯಕ್ರಮವನ್ನು ಹಿರಿಯರಾದ ನೆಲ್ಲಮಕ್ಕಾದ ಶಂಭೋ ಮತ್ತು ಕ್ಷೇತ್ರ ಅರ್ಚಕರಾದ ನಾರಾಯಣ ಆಚಾರ್ ಉದ್ಘಾಟಿಸುವ ಮೂಲಕ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಹುಲ್ಲು ಬೆಳೆಗಾರರಾದ ತೇಲಪಂಡ ಪ್ರಮೋದ್ ಅವರು ಮಾತನಾಡುತ್ತಾ ವೆಟ್ಟಿವೆರ್ ಎನ್ನುವ ಹುಲ್ಲಿನ ಬೇರು ಸುಮಾರು 18 ಅಡಿ ಭೂಮಿಯ ಕೆಳಗೆ ಹರಡಿವುದರಿಂದ ಮಳೇ ಜಾಸ್ತಿಯಾಗಿ ಬರೆಯ ಮಣ್ಣು ಹದಗೊಳ್ಳುವುದನ್ನು ತಡೆಯಬಹುದೆಂದರು. ಈ ಹುಲ್ಲನ್ನು ಕಳೆದ ವರ್ಷದ ಪ್ರಕೃತಿ ವಿಕೋಪ ನಡೆದ ಸ್ಥಳಗಳಿಗೆ ಕುಪ್ಪಂಡ ಪ್ರೇಮ್ನಾಥ್ ಅವರ ಕುನ್ನೂರುನಿಂದ ತಂದು ತಮ್ಮ ಹಾಕತ್ತೂರಿನ ಗದ್ದೆಯಲ್ಲಿ ಬೆಳಸಲಾಗಿದೆಯೆಂದರು .ಕೊಡಗಿನ ಜನತೆಗೆ ಏನಾದರು ಇದರ ಸಸಿ ಮಡಿ ಬೇಕೆಂದರೆ ಕೇವಲ ಒಂದು ರೂಪಾಯಿ ಪಾವತಿಸಿ ಪಡೆಯಬಹುದೆಂದರು .ತೀರಾ ಬಡವರಾದರೆ ಹಾಗೆಯೆ ನೀಡಲಾಗುವುದೆಂದರು.
ನಂತರ ಅಲ್ಲಿ ನೆರೆದಿದ್ದ ಅರಣ್ಯ ಇಲಾಖೆ ಮತ್ತು ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳಿಗೆ ಅದರ ಉಪಯೋಗ ಮತ್ತು ಮಹತ್ವ ಅನ್ನು ತಿಳಿಸಿಕೊಟ್ಟರು ಮತ್ತು ಅದನ್ನು ನಾಟಿ ಮಾಡುವ ಬಗ್ಗೆ ತಿಳಿಸಿದರು.
ಕಾರ್ಯಕ್ರಮವನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಬಿದ್ದಾಟಂಡ ತಮ್ಮಯ ಉದ್ಘಾಟಿಸಿ ಮಾತನಾಡಿದರು .ವ್ಯವಸ್ಥಾಪನ ಸಮಿತಿಯ ಅಮ್ಮತಿ ಕೊಡವಸಮಾಜದ ನಿರ್ದೇಶಕರಾದ ಮುಕ್ಕಾಟಿರ ಸುರೇಶ್ , ಸೇವಾ ಕೇಂದ್ರದ ತಮ್ಮ ಪೂವಯ್ಯ, ಮಂಧಪಂಡ ಸತೀಶ್ ಮುಂತಾದವರು ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ಮಾನವಟ್ಟಿರ ದೊರೆ ಮತ್ತು ಸಂಗಡಿಗರು ,ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳು ,ಅರಣ್ಯ ಇಲಾಖೆ ,ಮತ್ತು ಅರ್ಚಕರ ವೃಂದ ಒಡಗೂಡಿ ಆಯೋಜಿಸಿದ್ದರು .
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

6 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

13 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

21 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

22 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

22 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

1 day ago