ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥ ಮೆರವಣಿಗೆ ಕಳೆಕಟ್ಟಿದೆ. ಕ್ಷೇತ್ರದ ಆನೆ ಯಶಸ್ವಿ ಕುಮಾರಧಾರಾದ ಬಳಿ ನೂತನ ರಥಕ್ಕೆ ಸ್ವಾಗತ ಕೋರಿತು. ಜೊತೆಗೆ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿತು. ಭಕ್ತಾದಿಗಳು ಉತ್ಸಾಹದಿಂದ ಹೆಜ್ಜೆ ಹಾಕುತ್ತಿದ್ದು ಕೆಲವೇ ಕ್ಷಣಗಳಲ್ಲಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ನೂತನ ರಥ ತಲುಪಲಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…