Advertisement
ಸುದ್ದಿಗಳು

ಬ್ರ್ಯಾಂಡ್‌ನಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು

Share

ಮಂಗಳೂರು. ದಕ್ಷಿಣ ಕನ್ನಡ ಜಿಲ್ಲೆ ಅತೀ ಹೆಚ್ಚು ಮೂಲಸೌಲಭ್ಯ, ಶುಚಿತ್ವ ಮತ್ತು ನೈರ್ಮಲ್ಯ ಹೊಂದಿದೆ. ಸಾಮರಸ್ಯದ ಇತಿಹಾಸವೂ ಇದೆ. ಇಲ್ಲಿಯ ಬ್ರ್ಯಾಂಡ್ ಹೆಸರು ಉಳಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು ಎಂಬ ಅಭಿಪ್ರಾಯವು ಜಿಲ್ಲಾ ಪತ್ರಕರ್ತರ ಸಮ್ಮಳನದಲ್ಲಿ ಕೇಳಿಬಂತು.
ಬ್ರ್ಯಾಂಡ್ ಮಂಗಳೂರು ಎಂಬ ವಿವಿಧ ಪತ್ರಿಕೆಗಳ ಮುಖ್ಯಸ್ಥರ ಗೋಷ್ಠಿಯಲ್ಲಿ, ಕಳೆದ ಮೂರು ದಶಕಗಳಲ್ಲಿ ಮಂಗಳೂರು ಸಾಕಷ್ಟು ಬದಲಾವಣೆ ಕಂಡಿದೆ. ಹೊಸ ಸೌಲಭ್ಯಗಳು ಬಂದಿದೆ. ಆದರೆ, ಕೆಲವು ಘಟನೆಗಳು ಮತ್ತು ಅದರ ವೈಭವೀಕರಣದಿಂದ ಹೊರ ಜಗತ್ತಿನಲ್ಲಿ ಮಂಗಳೂರಿನ ಹೆಸರು ಹಾಳಾಗುತ್ತಿದೆ. ಬ್ರ್ಯಾಂಡ್ ಮಂಗಳೂರು ಉಳಿಸಲು ಮಾಧ್ಯಮಗಳ ಮುಖ್ಯಸ್ಥರು ಪ್ರಮುಖ ಪಾತ್ರ ವಹಿಸಬೇಕು ಎಂಬ ಅಭಿಪ್ರಾಯ ಕೇಳಿಬಂತು.
ಹಿರಿಯ ಪತ್ರಕರ್ತ ಈಶ್ವರ ದೈತೋಟ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಪತ್ರಿಕೆಗಳ ಮುಖ್ಯಸ್ಥರಾದ  ಯು.ಕೆ.ಕುಮಾರ್‌ನಾಥ್, ಸುರೇಶ್ ಪುದುವೆಟ್ಟು, ಅಬ್ದುಸ್ಸಲಾಂ ಪುತ್ತಿಗೆ,  ಡಾ.ಯು.ಪಿ. ಶಿವಾನಂದ   ವಿಚಾರ ಮಂಡಿಸಿದರು.
ರಾಮಕೃಷ್ಣ ಆರ್., ಹರ್ಷ, ಜಿತೇಂದ್ರ ಕುಂದೇಶ್ವರ, , ಕೆ.ಯು.ಜಾರ್ಜ್, ಲೀಲಾಕ್ಷ ಕರ್ಕೇರ, ಲಕ್ಷ್ಮಣ್ ಕುಂದರ್ ಉಪಸ್ಥಿತರಿದ್ದರು. ಗೋಷ್ಠಿ ಬಳಿಕ ಪ್ರಶ್ನೋತ್ತರ ನಡೆಯಿತು.
ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ವಿಜಯ್ ಕೋಟ್ಯಾನ್ ಸ್ವಾಗತಿಸಿ ಪುಷ್ಪರಾಜ್ ವಿಚಾರ ಮಂಡಿಸಿದರು‌‌, ಹಿಲರಿ ಕ್ರಾಸ್ತ ವಂದಿಸಿದರು. ಮಾಜಿ ಅಧ್ಯಕ್ಷ ಬಿ.ರವೀಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 hour ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

2 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

18 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

21 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

22 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

23 hours ago