ಕಲಿಯುಗದಲ್ಲಿ ಭಗವಂತನ ಸಾಮೂಹಿಕ ಭಜನೆಗೆ ಹೆಚ್ಚು ಶಕ್ತಿ ಇದೆ. ಭಗವಂತ ನಮ್ಮ ಬೇಕು ಬೇಡಗಳಲ್ಲಿ ಸ್ಪಂದಿಸುತ್ತಾನೆ. ಕೀರ್ತನೆಗಳನ್ನು ದೇವರಿಗೆ ಸಮರ್ಪಿಸುವುದು, ಭಗವಂತನನ್ನು ಹಾಡಿ ಧನ್ಯತಾ ಭಾವ ಸಮರ್ಪನೆ ಮಾಡಿ ದೇವರ ಅನುಗ್ರಹ ಪಡೆಯಬಹುದು ಎಂದು ರಾಮಕೃಷ್ಣ ತಿಳಿಸಿದರು.
ಇವರು ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರ ದುರ್ಗಾನಗರ-ಅಜ್ಜಿನಡ್ಕ ಇಲ್ಲಿ ನಡೆದ ಭಜನಾ ಮಂಡಳಿಯ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸಭಾಧ್ಯಕ್ಷತೆಯನ್ನು ರಾಮಕೃಷ್ಣ ಮೂಡಂಬೈಲು ವಹಿಸಿದರು. ವೇದಿಕೆಯಲ್ಲಿ ಭಜನಾ ಮಂದಿರದ ಅಧ್ಯಕ್ಷರಾದ ಶ್ರೀ ವಿನಯಕೃಷ್ಣ ಹಾಗೂ ಭಜನಾ ತರಬೇತುದಾರರಾದ ಪ್ರಶಾಂತ ಎನ್. ಬಿ ದೊಡ್ಡಡ್ಕ ಉಪಸ್ಥಿತರಿದ್ದರು
.ಭಜನಾ ತರಬೇತುದಾರರಾದ ಪ್ರಶಾಂತ ಎನ್. ಬಿ ದೊಡ್ಡಡ್ಕ ಇವರಿಗೆ ಭಜನಾ ಮಂಡಳಿಯ ಪರವಾಗಿ ರಾಮಕೃಷ್ಣ ಕಾಟುಕುಕ್ಕೆ ಸನ್ಮಾನಿಸಿ ಕಿರುಕಾಣಿಕೆ ಸಮರ್ಪಿಸಲಾಯಿತು. ಶ್ರುಜನ, ಅಕ್ಷತಾ ಎ, ಲಿಖಿತಾ ಪ್ರಾರ್ಥನೆ ಹಾಡಿದರು. ಮಧುಶ್ರೀ ಸ್ವಾಗತಿಸಿ, ಸುಮನ. ಎನ್ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಅಕ್ಷತಾ.ಎಂ ಮಾಡಿದರು. ಕೊನೆಯಲ್ಲಿ ರಾಮಕೃಷ್ಣ ಕಾಟುಕುಕ್ಕೆ ಭಜನಾ ತಂಡಕ್ಕೆ ಕೀರ್ತನೆಯನ್ನು ಅಭ್ಯಸಿಸಿದರು.
ರಾಜ್ಯದಲ್ಲಿ ಸುಮಾರು ಒಂದೂವರೆ ಲಕ್ಷ ಹೆಕ್ಟೇರ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಇದರಲ್ಲಿ ಕೋಲಾರ…
ಅಡಿಕೆ ಬೆಳೆಗಾರರು ವಿವಿಧ ಸಂಕಷ್ಟ ಮತ್ತು ಸವಾಲುಗಳನ್ನು ಎದುರಿಸುತ್ತಿದ್ದಾರೆ, ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕಾದರೆ…
ಜೂನ್ 30 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ನಂತರ ಅಲ್ಲಲ್ಲಿ ಸಾಮಾನ್ಯ…
ರಾಷ್ಟ್ರೀಯ ರಾಜಧಾನಿ ದೆಹಲಿಗೆ ಮುಂಗಾರು ಮಳೆ ವಿಳಂಬವಾಗಿದ್ದು ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸಾಮಾನ್ಯವಾಗಿ…
ಒಂದೇ ತಾಯಿಯ ಗರ್ಭದಿಂದ ಸಂಜನಿಸಿದ ಸಹೋದರರ ಗುಣಗಳಲ್ಲಿ ವ್ಯತ್ಯಾಸಗಳಿವೆ. ವ್ಯಕ್ತಿತ್ವ ರೂಪೀಕರಣದಲ್ಲೂ ಭಿನ್ನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490