Advertisement
ಧಾರ್ಮಿಕ

ಭಕ್ತರ ಅಧೀನದಲ್ಲಿ ಭಗವಂತನಿದ್ದಾನೆ: ರಾಮಕೃಷ್ಣ ಕಾಟುಕುಕ್ಕೆ

Share

ಕಲಿಯುಗದಲ್ಲಿ ಭಗವಂತನ ಸಾಮೂಹಿಕ ಭಜನೆಗೆ ಹೆಚ್ಚು ಶಕ್ತಿ ಇದೆ. ಭಗವಂತ ನಮ್ಮ ಬೇಕು ಬೇಡಗಳಲ್ಲಿ ಸ್ಪಂದಿಸುತ್ತಾನೆ. ಕೀರ್ತನೆಗಳನ್ನು ದೇವರಿಗೆ ಸಮರ್ಪಿಸುವುದು, ಭಗವಂತನನ್ನು ಹಾಡಿ ಧನ್ಯತಾ ಭಾವ ಸಮರ್ಪನೆ ಮಾಡಿ ದೇವರ ಅನುಗ್ರಹ ಪಡೆಯಬಹುದು ಎಂದು ರಾಮಕೃಷ್ಣ ತಿಳಿಸಿದರು.

ಇವರು ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರ ದುರ್ಗಾನಗರ-ಅಜ್ಜಿನಡ್ಕ ಇಲ್ಲಿ ನಡೆದ ಭಜನಾ ಮಂಡಳಿಯ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸಭಾಧ್ಯಕ್ಷತೆಯನ್ನು ರಾಮಕೃಷ್ಣ ಮೂಡಂಬೈಲು ವಹಿಸಿದರು. ವೇದಿಕೆಯಲ್ಲಿ ಭಜನಾ ಮಂದಿರದ ಅಧ್ಯಕ್ಷರಾದ ಶ್ರೀ ವಿನಯಕೃಷ್ಣ ಹಾಗೂ ಭಜನಾ ತರಬೇತುದಾರರಾದ ಪ್ರಶಾಂತ ಎನ್. ಬಿ ದೊಡ್ಡಡ್ಕ ಉಪಸ್ಥಿತರಿದ್ದರು

.ಭಜನಾ ತರಬೇತುದಾರರಾದ ಪ್ರಶಾಂತ ಎನ್. ಬಿ ದೊಡ್ಡಡ್ಕ ಇವರಿಗೆ ಭಜನಾ ಮಂಡಳಿಯ ಪರವಾಗಿ ರಾಮಕೃಷ್ಣ ಕಾಟುಕುಕ್ಕೆ ಸನ್ಮಾನಿಸಿ ಕಿರುಕಾಣಿಕೆ ಸಮರ್ಪಿಸಲಾಯಿತು. ಶ್ರುಜನ, ಅಕ್ಷತಾ ಎ, ಲಿಖಿತಾ ಪ್ರಾರ್ಥನೆ ಹಾಡಿದರು. ಮಧುಶ್ರೀ ಸ್ವಾಗತಿಸಿ, ಸುಮನ. ಎನ್ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಅಕ್ಷತಾ.ಎಂ ಮಾಡಿದರು. ಕೊನೆಯಲ್ಲಿ ರಾಮಕೃಷ್ಣ ಕಾಟುಕುಕ್ಕೆ ಭಜನಾ ತಂಡಕ್ಕೆ ಕೀರ್ತನೆಯನ್ನು ಅಭ್ಯಸಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…

33 minutes ago

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…

57 minutes ago

ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು

ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…

1 hour ago

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

9 hours ago

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

10 hours ago

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ | ಲೀಟರ್‌ಗೆ ₹2 ಹೆಚ್ಚಳ ಘೋಷಿಸಿದ ಕೋಮುಲ್

ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್‌ಗೆ ₹2 ಹೆಚ್ಚಳ ಮಾಡಲಾಗಿದೆ.…

10 hours ago