Advertisement
ಧಾರ್ಮಿಕ

ಭಕ್ತರ ಅಧೀನದಲ್ಲಿ ಭಗವಂತನಿದ್ದಾನೆ: ರಾಮಕೃಷ್ಣ ಕಾಟುಕುಕ್ಕೆ

Share

ಕಲಿಯುಗದಲ್ಲಿ ಭಗವಂತನ ಸಾಮೂಹಿಕ ಭಜನೆಗೆ ಹೆಚ್ಚು ಶಕ್ತಿ ಇದೆ. ಭಗವಂತ ನಮ್ಮ ಬೇಕು ಬೇಡಗಳಲ್ಲಿ ಸ್ಪಂದಿಸುತ್ತಾನೆ. ಕೀರ್ತನೆಗಳನ್ನು ದೇವರಿಗೆ ಸಮರ್ಪಿಸುವುದು, ಭಗವಂತನನ್ನು ಹಾಡಿ ಧನ್ಯತಾ ಭಾವ ಸಮರ್ಪನೆ ಮಾಡಿ ದೇವರ ಅನುಗ್ರಹ ಪಡೆಯಬಹುದು ಎಂದು ರಾಮಕೃಷ್ಣ ತಿಳಿಸಿದರು.

ಇವರು ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರ ದುರ್ಗಾನಗರ-ಅಜ್ಜಿನಡ್ಕ ಇಲ್ಲಿ ನಡೆದ ಭಜನಾ ಮಂಡಳಿಯ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸಭಾಧ್ಯಕ್ಷತೆಯನ್ನು ರಾಮಕೃಷ್ಣ ಮೂಡಂಬೈಲು ವಹಿಸಿದರು. ವೇದಿಕೆಯಲ್ಲಿ ಭಜನಾ ಮಂದಿರದ ಅಧ್ಯಕ್ಷರಾದ ಶ್ರೀ ವಿನಯಕೃಷ್ಣ ಹಾಗೂ ಭಜನಾ ತರಬೇತುದಾರರಾದ ಪ್ರಶಾಂತ ಎನ್. ಬಿ ದೊಡ್ಡಡ್ಕ ಉಪಸ್ಥಿತರಿದ್ದರು

.ಭಜನಾ ತರಬೇತುದಾರರಾದ ಪ್ರಶಾಂತ ಎನ್. ಬಿ ದೊಡ್ಡಡ್ಕ ಇವರಿಗೆ ಭಜನಾ ಮಂಡಳಿಯ ಪರವಾಗಿ ರಾಮಕೃಷ್ಣ ಕಾಟುಕುಕ್ಕೆ ಸನ್ಮಾನಿಸಿ ಕಿರುಕಾಣಿಕೆ ಸಮರ್ಪಿಸಲಾಯಿತು. ಶ್ರುಜನ, ಅಕ್ಷತಾ ಎ, ಲಿಖಿತಾ ಪ್ರಾರ್ಥನೆ ಹಾಡಿದರು. ಮಧುಶ್ರೀ ಸ್ವಾಗತಿಸಿ, ಸುಮನ. ಎನ್ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಅಕ್ಷತಾ.ಎಂ ಮಾಡಿದರು. ಕೊನೆಯಲ್ಲಿ ರಾಮಕೃಷ್ಣ ಕಾಟುಕುಕ್ಕೆ ಭಜನಾ ತಂಡಕ್ಕೆ ಕೀರ್ತನೆಯನ್ನು ಅಭ್ಯಸಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

35 minutes ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

4 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

4 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

7 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

16 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

17 hours ago