Advertisement
ಧಾರ್ಮಿಕ

ಭಕ್ತರ ಅಧೀನದಲ್ಲಿ ಭಗವಂತನಿದ್ದಾನೆ: ರಾಮಕೃಷ್ಣ ಕಾಟುಕುಕ್ಕೆ

Share

ಕಲಿಯುಗದಲ್ಲಿ ಭಗವಂತನ ಸಾಮೂಹಿಕ ಭಜನೆಗೆ ಹೆಚ್ಚು ಶಕ್ತಿ ಇದೆ. ಭಗವಂತ ನಮ್ಮ ಬೇಕು ಬೇಡಗಳಲ್ಲಿ ಸ್ಪಂದಿಸುತ್ತಾನೆ. ಕೀರ್ತನೆಗಳನ್ನು ದೇವರಿಗೆ ಸಮರ್ಪಿಸುವುದು, ಭಗವಂತನನ್ನು ಹಾಡಿ ಧನ್ಯತಾ ಭಾವ ಸಮರ್ಪನೆ ಮಾಡಿ ದೇವರ ಅನುಗ್ರಹ ಪಡೆಯಬಹುದು ಎಂದು ರಾಮಕೃಷ್ಣ ತಿಳಿಸಿದರು.

Advertisement
Advertisement

ಇವರು ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರ ದುರ್ಗಾನಗರ-ಅಜ್ಜಿನಡ್ಕ ಇಲ್ಲಿ ನಡೆದ ಭಜನಾ ಮಂಡಳಿಯ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸಭಾಧ್ಯಕ್ಷತೆಯನ್ನು ರಾಮಕೃಷ್ಣ ಮೂಡಂಬೈಲು ವಹಿಸಿದರು. ವೇದಿಕೆಯಲ್ಲಿ ಭಜನಾ ಮಂದಿರದ ಅಧ್ಯಕ್ಷರಾದ ಶ್ರೀ ವಿನಯಕೃಷ್ಣ ಹಾಗೂ ಭಜನಾ ತರಬೇತುದಾರರಾದ ಪ್ರಶಾಂತ ಎನ್. ಬಿ ದೊಡ್ಡಡ್ಕ ಉಪಸ್ಥಿತರಿದ್ದರು

Advertisement

.ಭಜನಾ ತರಬೇತುದಾರರಾದ ಪ್ರಶಾಂತ ಎನ್. ಬಿ ದೊಡ್ಡಡ್ಕ ಇವರಿಗೆ ಭಜನಾ ಮಂಡಳಿಯ ಪರವಾಗಿ ರಾಮಕೃಷ್ಣ ಕಾಟುಕುಕ್ಕೆ ಸನ್ಮಾನಿಸಿ ಕಿರುಕಾಣಿಕೆ ಸಮರ್ಪಿಸಲಾಯಿತು. ಶ್ರುಜನ, ಅಕ್ಷತಾ ಎ, ಲಿಖಿತಾ ಪ್ರಾರ್ಥನೆ ಹಾಡಿದರು. ಮಧುಶ್ರೀ ಸ್ವಾಗತಿಸಿ, ಸುಮನ. ಎನ್ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಅಕ್ಷತಾ.ಎಂ ಮಾಡಿದರು. ಕೊನೆಯಲ್ಲಿ ರಾಮಕೃಷ್ಣ ಕಾಟುಕುಕ್ಕೆ ಭಜನಾ ತಂಡಕ್ಕೆ ಕೀರ್ತನೆಯನ್ನು ಅಭ್ಯಸಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …

5 hours ago

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |

ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.

13 hours ago

Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…

16 hours ago

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

1 day ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

2 days ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

2 days ago