Advertisement
ಧಾರ್ಮಿಕ

ಭಕ್ತರ ಅಧೀನದಲ್ಲಿ ಭಗವಂತನಿದ್ದಾನೆ: ರಾಮಕೃಷ್ಣ ಕಾಟುಕುಕ್ಕೆ

Share

ಕಲಿಯುಗದಲ್ಲಿ ಭಗವಂತನ ಸಾಮೂಹಿಕ ಭಜನೆಗೆ ಹೆಚ್ಚು ಶಕ್ತಿ ಇದೆ. ಭಗವಂತ ನಮ್ಮ ಬೇಕು ಬೇಡಗಳಲ್ಲಿ ಸ್ಪಂದಿಸುತ್ತಾನೆ. ಕೀರ್ತನೆಗಳನ್ನು ದೇವರಿಗೆ ಸಮರ್ಪಿಸುವುದು, ಭಗವಂತನನ್ನು ಹಾಡಿ ಧನ್ಯತಾ ಭಾವ ಸಮರ್ಪನೆ ಮಾಡಿ ದೇವರ ಅನುಗ್ರಹ ಪಡೆಯಬಹುದು ಎಂದು ರಾಮಕೃಷ್ಣ ತಿಳಿಸಿದರು.

ಇವರು ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರ ದುರ್ಗಾನಗರ-ಅಜ್ಜಿನಡ್ಕ ಇಲ್ಲಿ ನಡೆದ ಭಜನಾ ಮಂಡಳಿಯ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸಭಾಧ್ಯಕ್ಷತೆಯನ್ನು ರಾಮಕೃಷ್ಣ ಮೂಡಂಬೈಲು ವಹಿಸಿದರು. ವೇದಿಕೆಯಲ್ಲಿ ಭಜನಾ ಮಂದಿರದ ಅಧ್ಯಕ್ಷರಾದ ಶ್ರೀ ವಿನಯಕೃಷ್ಣ ಹಾಗೂ ಭಜನಾ ತರಬೇತುದಾರರಾದ ಪ್ರಶಾಂತ ಎನ್. ಬಿ ದೊಡ್ಡಡ್ಕ ಉಪಸ್ಥಿತರಿದ್ದರು

.ಭಜನಾ ತರಬೇತುದಾರರಾದ ಪ್ರಶಾಂತ ಎನ್. ಬಿ ದೊಡ್ಡಡ್ಕ ಇವರಿಗೆ ಭಜನಾ ಮಂಡಳಿಯ ಪರವಾಗಿ ರಾಮಕೃಷ್ಣ ಕಾಟುಕುಕ್ಕೆ ಸನ್ಮಾನಿಸಿ ಕಿರುಕಾಣಿಕೆ ಸಮರ್ಪಿಸಲಾಯಿತು. ಶ್ರುಜನ, ಅಕ್ಷತಾ ಎ, ಲಿಖಿತಾ ಪ್ರಾರ್ಥನೆ ಹಾಡಿದರು. ಮಧುಶ್ರೀ ಸ್ವಾಗತಿಸಿ, ಸುಮನ. ಎನ್ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಅಕ್ಷತಾ.ಎಂ ಮಾಡಿದರು. ಕೊನೆಯಲ್ಲಿ ರಾಮಕೃಷ್ಣ ಕಾಟುಕುಕ್ಕೆ ಭಜನಾ ತಂಡಕ್ಕೆ ಕೀರ್ತನೆಯನ್ನು ಅಭ್ಯಸಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

32 minutes ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

39 minutes ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

46 minutes ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

9 hours ago

ಮಲೆನಾಡು ಅಡಿಕೆ ತೋಟಗಳಲ್ಲಿ ಕ್ಯಾಲ್ಸಿಯಂ-ಮೆಗ್ನೀಷಿಯಂ ಕೊರತೆ

ಮಲೆನಾಡಿನ ಅಡಿಕೆ ತೋಟ ಮಣ್ಣಿನಲ್ಲಿ ಕ್ಯಾಲ್ಸಿಯಂ-ಮೆಗ್ನೀಷಿಯಂ ಕೊರತೆ ಪತ್ತೆ. ತೀರ್ಥಹಳ್ಳಿ ಪ್ರದೇಶದಲ್ಲಿ ಪೋಷಕಾಂಶ…

9 hours ago

ಕೊಬ್ಬರಿ ಮಾರುಕಟ್ಟೆ ಕುಸಿತ…! ರೈತರಿಗೆ ಮತ್ತೆ ಸಂಕಷ್ಟ

ಕೊಬ್ಬರಿ ಎಣ್ಣೆ ಮತ್ತು ಕೋಪರಾ ಬೆಲೆಗಳು ಹೆಚ್ಚಿದ ಉತ್ಪಾದನೆ, ಕಡಿಮೆಯಾದ ಬೇಡಿಕೆ ಮತ್ತು…

10 hours ago