ಅಜ್ಜಿನಡ್ಕ: ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ದುರ್ಗಾನಗರ ಅಜ್ಜಿನಡ್ಕ ಇಲ್ಲಿ ಸಾಮೂಹಿಕ ದೀಪಾವಳಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಮಹಿಳಾ ತಂಡದ ಅಧ್ಯಕ್ಷೆ ಶ್ರೀಮತಿ ಬೇಬಿ ಅವರು ಉದ್ಘಾಟಿಸಿದರು. ಭಜನಾಮಂದಿರದ ಕಾರ್ಯದರ್ಶಿಗಳಾದ ಶ್ರೀಯುತ ಜಯಪ್ರಕಾಶ್ ಮುಖ್ಯ ಅತಿಥಿಗಳಾಗಿದ್ದರು. ಶ್ರೀ ಜಿತೇಶ್ ಕುಮಾರ್ ಕಾರ್ಯಕ್ರಮದಲ್ಲಿ ಸಹಕರಿಸಿದರು. ಭಜನಾ ತಂಡದಿಂದ ಹಣತೆ ಬೆಳಗಿಸಿ ಭಜನಾ ಸಂಕೀರ್ತನೆಯು ನಡೆಯಿತು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…