ಅಜ್ಜಿನಡ್ಕ: ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ದುರ್ಗಾನಗರ ಅಜ್ಜಿನಡ್ಕ ಇಲ್ಲಿ ಸಾಮೂಹಿಕ ದೀಪಾವಳಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಮಹಿಳಾ ತಂಡದ ಅಧ್ಯಕ್ಷೆ ಶ್ರೀಮತಿ ಬೇಬಿ ಅವರು ಉದ್ಘಾಟಿಸಿದರು. ಭಜನಾಮಂದಿರದ ಕಾರ್ಯದರ್ಶಿಗಳಾದ ಶ್ರೀಯುತ ಜಯಪ್ರಕಾಶ್ ಮುಖ್ಯ ಅತಿಥಿಗಳಾಗಿದ್ದರು. ಶ್ರೀ ಜಿತೇಶ್ ಕುಮಾರ್ ಕಾರ್ಯಕ್ರಮದಲ್ಲಿ ಸಹಕರಿಸಿದರು. ಭಜನಾ ತಂಡದಿಂದ ಹಣತೆ ಬೆಳಗಿಸಿ ಭಜನಾ ಸಂಕೀರ್ತನೆಯು ನಡೆಯಿತು.
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…