ಸುದ್ದಿಗಳು

ಭಗವದ್ಗೀತೆ ಅರ್ಥ ಮಾಡಿಕೊಂಡಾದಾಗ ಯಶಸ್ವೀ ಜೀವನ – ಶ್ರೀಕೃಷ್ಣ ಉಪಾಧ್ಯಾಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗುತ್ತಿಗಾರು: ದೇಶಕ್ಕಾಗಿ ನಾವು ಏನು ಮಾಡಬೇಕು ಎಂಬುದನ್ನು ಶ್ರೀಕೃಷ್ಣ ಪರಮಾತ್ಮ ಈ ಹಿಂದೆಯೇ ಹೇಳಿದ್ದಾನೆ.ಈಗ ಆಗಬೇಕಿರುವುದು  ಅದರ ಪಾಲನೆ ಮತ್ತು ನೆನಪು ಮಾತ್ರಾ. ಭಗವದ್ಗೀತೆ ಓದಿದರೆ ಎಲ್ಲವೂ ಅರ್ಥವಾಗುತ್ತದೆ. ಬದುಕು ಹೇಗೆ ನಡೆಸಬೇಕು ಎಂದೂ ಅದರೊಳಗೆ ಇದೆ. ಹೀಗಾಗಿ ಭಗವದ್ಗೀತೆ ಅರ್ಥಮಾಡಿಕೊಂದರೆ ಯಶಸ್ವೀ ಬದುಕು, ಯಶಸ್ವೀ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಖ್ಯಾತ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ಹೇಳಿದರು.

Advertisement

ಅವರು ಬಾಂಧವ್ಯ ಗೆಳೆಯರ ಬಳಗದ ವತಿಯಿಂದ ಕಮಿಲದ ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ವಠಾರದಲ್ಲಿ  ನಡೆದ ಶ್ರೀಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಯಾವಾಗಲೂ ಪರಿಶ್ರಮದ ಬದುಕು ಮಾದರಿಯಾಗಿರುತ್ತದೆ. ಅಂತಹ ಬದುಕು ಎಲ್ಲರದೂ ಆಗಬೇಕು ಎಂದ ಅವರು ಒಡನಾಡಿಯಾದವನಿಗೆ ವ್ಯಕ್ತಿತ್ವವೂ ಅರ್ಥವಾಗುತ್ತದೆ. ಹೀಗಾಗಿ ಶ್ರೀಕೃಷ್ಣನ ಒಡನಾಡಿಯಾದವನಿಗೆ ಅವನ ಬಗ್ಗೆಯೂ ತಿಳಿಯುತ್ತದೆ ಎಂದರು.

ಸಭಾಧ್ಯಕ್ಷತೆಯನ್ನು ಬಾಂಧವ್ಯ ಗೆಳೆಯರ ಬಳಗದ ಅಧ್ಯಕ್ಷ ಪ್ರಸನ್ನ ಮುಳುಬಾಗಿಲು ವಹಿಸಿದ್ದರು. ವೇದಿಕೆಯಲ್ಲಿ ರಕ್ತೇಶ್ವರಿ ಸಾನ್ನಿಧ್ಯದ ಆಡಳಿತ ಮಂಡಳಿ ಅಧ್ಯಕ್ಷ ತುಂಗನಾಥ ಕಾಯನಕೋಡಿ, ಗ್ರಾಪಂ ಮಾಜಿ ಸದಸ್ಯ ರಾಧಾಕೃಷ್ಣ ತುಪ್ಪದಮನೆ , ದೈಹಿಕ ನಿರ್ದೇಶಕ ರಾಧಾಕೃಷ್ಣ ಏನೆಕಲ್ಲು, ತೀರ್ಥರಾಮ ಕಮಿಲ ಮೊದಲಾದವರು ಉಪಸ್ಥಿತರಿದ್ದರು.

Advertisement

ಈ ಸಂದರ್ಭ ಏನೆಕಲ್ಲಿನ ನಾಟಿ ವಿಷ ವೈದ್ಯ ನಾಗೇಶ್ ನೆಕ್ರಾಜೆ, ಶ್ರೀಕಣಿಲ ನಾಟಿ ವೈದ್ಯ ಶ್ರೀನಿವಾಸ ಮುಗುಳಿ , ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ಇವರನ್ನು ಸನ್ಮಾನಿಸಲಾಯಿತು.

Advertisement

 

 

ಸಭಾಕಾರ್ಯಕ್ರಮದಲ್ಲಿ ವಿವಿಧ ಸ್ಫರ್ಧೆಗಳ ಬಹುಮಾನ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Advertisement

ಬಾಂಧವ್ಯ ಗೆಳೆಯರ ಬಳಗದ ಲೋಕೇಶ್ ಕಾಂತಿಲ ಸ್ವಾಗತಿಸಿ ಪುರುಷೋತ್ತಮ ಪುಚ್ಚಪ್ಪಾಡಿ ವಂದಿಸಿದರು. ದಾಮೋದರ ನೇರಳ ಕಾರ್ಯಕ್ರಮ ನಿರೂಪಿಸಿದರು.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

21 minutes ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

2 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

1 day ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago

ಹವಾಮಾನ ವರದಿ | 09-08-2025 | ಬಂಗಾಳಕೊಲ್ಲಿಯ ವಾಯುಭಾರ ಕುಸಿತ- ಮುಂಗಾರು ಚುರುಕು |

ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…

2 days ago

ಹೊಸರುಚಿ | ಹಲಸಿನ ಹಣ್ಣಿನ ಹಲ್ವ

ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 1 ಕಪ್. ಜಾರ್…

2 days ago