ಸುಳ್ಯ: ಅರಂಬೂರಿನ ಮೂಕಾಂಬಿಕಾ ಭಜನಾಮಂದಿರದ ಸಭಾಭವನಕ್ಕೆ ಪೈಂಟಿಂಗ್ ಮಾಡುವ ಕಾರ್ಯಕ್ರಮವನ್ನು ಡಿ.1ರಂದು ಬೆಳಗ್ಗೆ 7 ರಿಂದ 10:30 ರ ತನಕ ಯುವ ಬ್ರಿಗೇಡ್ ಸುಳ್ಯ ಹಮ್ಮಿಕೊಂಡಿರುತ್ತದೆ. ಇದಕ್ಕೆ ಸೇರಲು ಇಚ್ಚಿಸುವವರು ಕೆಳಗೆ ಇರುವ ನಂಬರಿಗೆ ಕಾಲ್ ಮಾಡಬಹುದು.
ಸಂಪರ್ಕ: 9481022307 ಚಿದಾನಂದ, ಸಂಚಾಲಕರು ಸುಳ್ಯ
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…
ರಬ್ಬರ್ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 19ರವರೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.…