ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಸಂಜೆ ರಾಜ್ಯದ 22 ನೇ ಮುಖ್ಯಮಂತ್ರಿಯಾಗಿ, 4 ನೇ ಬಾರಿಗೆ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದರು. ಹಸಿರುಶಾಲು ಮೂಲಕ ರಾಜಭವನಕ್ಕೆ ಆಗಮಿಸಿದ ಯಡಿಯೂರಪ್ಪ ರಾಜ್ಯದ ರೈತರ ಹಿತ ಕಾಪಾಡುವ ಭರವಸೆಯನ್ನು ನೀಡಿದ್ದಾರೆ.
ಭರಣಿ ನಕ್ಷತ್ರದಲ್ಲಿ ಬಿ ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದು ಕೆಲವು ಕಡೆ ಚರ್ಚೆಗೆ ಕಾರಣವಾದರೆ, ಧರಣಿ ಆಳಲು ಅಂದರೆ ಆಡಳಿತ ನಡೆಸಲು ಭರಣಿ ನಕ್ಷತ್ರವೇ ಸೂಕ್ತ ಎಂಬುದೂ ಇನ್ನೊಂದು ವಾದ. ಕೆಲವು ಜ್ಯೋತಿಷಿಗಳು ಈ ನಕ್ಷತ್ರ ಹಿತವಲ್ಲ ಎಂದು ಮಾಧ್ಯಮಗಳಲ್ಲಿ ಹೇಳಿದ್ದಾರೆ.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…