ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಸಂಜೆ ರಾಜ್ಯದ 22 ನೇ ಮುಖ್ಯಮಂತ್ರಿಯಾಗಿ, 4 ನೇ ಬಾರಿಗೆ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದರು. ಹಸಿರುಶಾಲು ಮೂಲಕ ರಾಜಭವನಕ್ಕೆ ಆಗಮಿಸಿದ ಯಡಿಯೂರಪ್ಪ ರಾಜ್ಯದ ರೈತರ ಹಿತ ಕಾಪಾಡುವ ಭರವಸೆಯನ್ನು ನೀಡಿದ್ದಾರೆ.
ಭರಣಿ ನಕ್ಷತ್ರದಲ್ಲಿ ಬಿ ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದು ಕೆಲವು ಕಡೆ ಚರ್ಚೆಗೆ ಕಾರಣವಾದರೆ, ಧರಣಿ ಆಳಲು ಅಂದರೆ ಆಡಳಿತ ನಡೆಸಲು ಭರಣಿ ನಕ್ಷತ್ರವೇ ಸೂಕ್ತ ಎಂಬುದೂ ಇನ್ನೊಂದು ವಾದ. ಕೆಲವು ಜ್ಯೋತಿಷಿಗಳು ಈ ನಕ್ಷತ್ರ ಹಿತವಲ್ಲ ಎಂದು ಮಾಧ್ಯಮಗಳಲ್ಲಿ ಹೇಳಿದ್ದಾರೆ.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…