(ಸಾಂದರ್ಭಿಕ ಚಿತ್ರ)
ಪುತ್ತೂರು:ಭರತನಾಟ್ಯ ಪರೀಕ್ಷೆಯಲ್ಲಿ ಶ್ರೀದೇವಿ ನೃತ್ಯಾರಾಧನಾ ಕಲಾಕೇಂದ್ರಕ್ಕೆ ಶೇ.100 ಫಲಿತಾಂಶ ಲಭ್ಯವಾಗಿದೆ ಎಂದು ನೃತ್ಯಗುರು ರೋಹಿಣಿ ಉದಯ್ ತಿಳಿಸಿದ್ದಾರೆ. ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ಕಳೆದ ಮೇ ತಿಂಗಳಲ್ಲಿ ನಡೆಸಿದ ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಶ್ರೀದೇವಿ ನೃತ್ಯಾರಾಧನಾ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಹೊಂದಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…