ಮಂಗಳೂರು: ಮಂಗಳೂರು ವಿವಿಯ ಬಿಎಸ್ಸಿ ಪದವಿ ಪರೀಕ್ಷೆಯಲ್ಲಿ 8ನೇ ಶ್ರೇಯಾಂಕ ಹಾಗೂ ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ 9ನೇ ಶ್ರೇಯಾಂಕ ಪಡೆಯುವ ಮೂಲಕ ವಿಶೇಷ ಸಾಧನೆ ಮಾಡಿದ ಮಂಗಳೂರು ವಿವಿಯಲ್ಲಿ ಎಂಎಸ್ಸಿ ವಿದ್ಯಾರ್ಥಿನಿ ಮಧುರಾ ಪಿ.ಕೆ. ಇವರು ಹೊಸನಗರ ರಾಮಚಂದ್ರಾಪುರ ಮಠಾಧೀಶ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರಿಂದ ಪೆರಾಜೆ ಮಾಣಿ ಮಠದಲ್ಲಿ ಇತ್ತೀಚೆಗೆ ನಡೆದ ವಾರ್ಷಿಕೋತ್ಸವದಲ್ಲಿ ಗೌರವ ಪುರಸ್ಕಾರ ಸ್ವೀಕರಿಸಿದರು. ಈಕೆ ಪುತ್ತೂರು ದರ್ಬೆ ಇಂಚರ ನಿವಾಸಿ ಡಾ.ಪಿ.ಎಸ್.ಕೃಷ್ಣಕುಮಾರ್ ಮತ್ತು ಜಯಶ್ರೀ
ದಂಪತಿ ಪುತ್ರಿ.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…