ಭರತ ಭೂಮಿ ನಮಗೆ ತಾಯಿ
ನಮ್ಮ ಕನಸು ಅದುವೆ ತಾನೆ
ಜೀವರಾಶಿ ಕಣವು ಎಲ್ಲ ಒಂದೆ ಅಲ್ಲವೆ
ಮಾತೆ ಮುನಿಸೊ ಮೊದಲು ನಾವು
ಮನಸು ನೀಡಿ ಹೊಲಸು ತೊಳೆದು
ಪಾಪ ತೊಳೆವ ಪುಣ್ಯ ಒಂದೆ ಅಲ್ಲವೆ
ಮೂರು ಹೊತ್ತು ಸೂರಿಗಾಗಿ
ಮನವ ಮಿಡಿಯೊ ಹೃದಯಕಾಗಿ
ನಾಡು ನುಡಿಯೆ ಎಲ್ಲ ಒಂದೆ ಅಲ್ಲವೆ
ಬದುಕ ನೀಡಿ ಬೆಳೆಸೊ ತಾಯಿ
ಉಳಿಸೊ ನೆಲವ ಬದುಕಿಗಾಗಿ
ಮರೆತಿರೇಕೆ ಎಲ್ಲ ನೆಲವು ಒಂದೆ ಅಲ್ಲವೆ
ಹುಟ್ಟು ಸಾವು ಸಹಜ ತಾನೆ
ತೊರಬೇಕು ನೋಡಿ ಪ್ರೀತಿಗಾಗಿ
ಬಾಳಬೇಕು ಎಲ್ಲ ಕೂಡಿ ಒಂದೆ ಅಲ್ಲವೆ
# ರೇಣುಕಾ ರಮೇಶ ನಾವಲಗಿ
ಕೆ ವಿ ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಸುಳ್ಯ
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…