ಭರತ ಭೂಮಿ ನಮಗೆ ತಾಯಿ
ನಮ್ಮ ಕನಸು ಅದುವೆ ತಾನೆ
ಜೀವರಾಶಿ ಕಣವು ಎಲ್ಲ ಒಂದೆ ಅಲ್ಲವೆ
ಮಾತೆ ಮುನಿಸೊ ಮೊದಲು ನಾವು
ಮನಸು ನೀಡಿ ಹೊಲಸು ತೊಳೆದು
ಪಾಪ ತೊಳೆವ ಪುಣ್ಯ ಒಂದೆ ಅಲ್ಲವೆ
ಮೂರು ಹೊತ್ತು ಸೂರಿಗಾಗಿ
ಮನವ ಮಿಡಿಯೊ ಹೃದಯಕಾಗಿ
ನಾಡು ನುಡಿಯೆ ಎಲ್ಲ ಒಂದೆ ಅಲ್ಲವೆ
ಬದುಕ ನೀಡಿ ಬೆಳೆಸೊ ತಾಯಿ
ಉಳಿಸೊ ನೆಲವ ಬದುಕಿಗಾಗಿ
ಮರೆತಿರೇಕೆ ಎಲ್ಲ ನೆಲವು ಒಂದೆ ಅಲ್ಲವೆ
ಹುಟ್ಟು ಸಾವು ಸಹಜ ತಾನೆ
ತೊರಬೇಕು ನೋಡಿ ಪ್ರೀತಿಗಾಗಿ
ಬಾಳಬೇಕು ಎಲ್ಲ ಕೂಡಿ ಒಂದೆ ಅಲ್ಲವೆ
# ರೇಣುಕಾ ರಮೇಶ ನಾವಲಗಿ
ಕೆ ವಿ ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಸುಳ್ಯ
ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…
ರಾಜ್ಯದಲ್ಲಿ ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು ಆರೋಗ್ಯ ಸಚಿವ…
ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…
ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…
2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490