ಭರತ ಭೂಮಿ ನಮಗೆ ತಾಯಿ
ನಮ್ಮ ಕನಸು ಅದುವೆ ತಾನೆ
ಜೀವರಾಶಿ ಕಣವು ಎಲ್ಲ ಒಂದೆ ಅಲ್ಲವೆ
ಮಾತೆ ಮುನಿಸೊ ಮೊದಲು ನಾವು
ಮನಸು ನೀಡಿ ಹೊಲಸು ತೊಳೆದು
ಪಾಪ ತೊಳೆವ ಪುಣ್ಯ ಒಂದೆ ಅಲ್ಲವೆ
ಮೂರು ಹೊತ್ತು ಸೂರಿಗಾಗಿ
ಮನವ ಮಿಡಿಯೊ ಹೃದಯಕಾಗಿ
ನಾಡು ನುಡಿಯೆ ಎಲ್ಲ ಒಂದೆ ಅಲ್ಲವೆ
ಬದುಕ ನೀಡಿ ಬೆಳೆಸೊ ತಾಯಿ
ಉಳಿಸೊ ನೆಲವ ಬದುಕಿಗಾಗಿ
ಮರೆತಿರೇಕೆ ಎಲ್ಲ ನೆಲವು ಒಂದೆ ಅಲ್ಲವೆ
ಹುಟ್ಟು ಸಾವು ಸಹಜ ತಾನೆ
ತೊರಬೇಕು ನೋಡಿ ಪ್ರೀತಿಗಾಗಿ
ಬಾಳಬೇಕು ಎಲ್ಲ ಕೂಡಿ ಒಂದೆ ಅಲ್ಲವೆ
# ರೇಣುಕಾ ರಮೇಶ ನಾವಲಗಿ
ಕೆ ವಿ ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಸುಳ್ಯ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…