ಭರತ ಭೂಮಿ ನಮಗೆ ತಾಯಿ
ನಮ್ಮ ಕನಸು ಅದುವೆ ತಾನೆ
ಜೀವರಾಶಿ ಕಣವು ಎಲ್ಲ ಒಂದೆ ಅಲ್ಲವೆ
ಮಾತೆ ಮುನಿಸೊ ಮೊದಲು ನಾವು
ಮನಸು ನೀಡಿ ಹೊಲಸು ತೊಳೆದು
ಪಾಪ ತೊಳೆವ ಪುಣ್ಯ ಒಂದೆ ಅಲ್ಲವೆ
ಮೂರು ಹೊತ್ತು ಸೂರಿಗಾಗಿ
ಮನವ ಮಿಡಿಯೊ ಹೃದಯಕಾಗಿ
ನಾಡು ನುಡಿಯೆ ಎಲ್ಲ ಒಂದೆ ಅಲ್ಲವೆ
ಬದುಕ ನೀಡಿ ಬೆಳೆಸೊ ತಾಯಿ
ಉಳಿಸೊ ನೆಲವ ಬದುಕಿಗಾಗಿ
ಮರೆತಿರೇಕೆ ಎಲ್ಲ ನೆಲವು ಒಂದೆ ಅಲ್ಲವೆ
ಹುಟ್ಟು ಸಾವು ಸಹಜ ತಾನೆ
ತೊರಬೇಕು ನೋಡಿ ಪ್ರೀತಿಗಾಗಿ
ಬಾಳಬೇಕು ಎಲ್ಲ ಕೂಡಿ ಒಂದೆ ಅಲ್ಲವೆ
# ರೇಣುಕಾ ರಮೇಶ ನಾವಲಗಿ
ಕೆ ವಿ ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಸುಳ್ಯ
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…