ಭರತ ಭೂಮಿ ನಮಗೆ ತಾಯಿ
ನಮ್ಮ ಕನಸು ಅದುವೆ ತಾನೆ
ಜೀವರಾಶಿ ಕಣವು ಎಲ್ಲ ಒಂದೆ ಅಲ್ಲವೆ
ಮಾತೆ ಮುನಿಸೊ ಮೊದಲು ನಾವು
ಮನಸು ನೀಡಿ ಹೊಲಸು ತೊಳೆದು
ಪಾಪ ತೊಳೆವ ಪುಣ್ಯ ಒಂದೆ ಅಲ್ಲವೆ
ಮೂರು ಹೊತ್ತು ಸೂರಿಗಾಗಿ
ಮನವ ಮಿಡಿಯೊ ಹೃದಯಕಾಗಿ
ನಾಡು ನುಡಿಯೆ ಎಲ್ಲ ಒಂದೆ ಅಲ್ಲವೆ
ಬದುಕ ನೀಡಿ ಬೆಳೆಸೊ ತಾಯಿ
ಉಳಿಸೊ ನೆಲವ ಬದುಕಿಗಾಗಿ
ಮರೆತಿರೇಕೆ ಎಲ್ಲ ನೆಲವು ಒಂದೆ ಅಲ್ಲವೆ
ಹುಟ್ಟು ಸಾವು ಸಹಜ ತಾನೆ
ತೊರಬೇಕು ನೋಡಿ ಪ್ರೀತಿಗಾಗಿ
ಬಾಳಬೇಕು ಎಲ್ಲ ಕೂಡಿ ಒಂದೆ ಅಲ್ಲವೆ
# ರೇಣುಕಾ ರಮೇಶ ನಾವಲಗಿ
ಕೆ ವಿ ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಸುಳ್ಯ
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…