ಜಿಲ್ಲೆ

ಭಾಗಮಂಡಲಕ್ಕೆ ಡಿಸಿ ಅನೀಸ್ ಕಣ್ಮಣಿ ಜಾಯ್ ಹಾಗೂ ಸಿಇಒ ಕೆ.ಲಕ್ಷೀಪ್ರಿಯ ಭೇಟಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಡಿಕೇರಿ  :ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಲಕ್ಷೀಪ್ರಿಯ ಅವರು ಇಂದು ಅತಿಮಳೆಯಾಗುವ ಭಾಗಮಂಡಲಕ್ಕೆ ಭೇಟಿ ನೀಡಿ ಸಂಭವನೀಯ ಪ್ರವಾಹದ ಸಂದರ್ಭದಲ್ಲಿ ಕೈಗೊಳ್ಳಬೇಕಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸಿದರು.

Advertisement
Advertisement

ಎನ್‍ಡಿಆರ್‍ಎಫ್, ಅಗ್ನಿಶಾಮಕ ದಳ, ಗೃಹ ರಕ್ಷಕ ದಳ ಹಾಗೂ ಪೊಲೀಸ್ ತಂಡಗಳಿಂದ ಮಾಹಿತಿ ಪಡೆದರು. ಮಳೆಗಾಲದಲ್ಲಿ ಎದುರಾಗುವ ಸಂಕಷ್ಟದ ಪರಿಸ್ಥಿತಿಯನ್ನು ಗ್ರಾಮಸ್ಥರು ವಿವರಿಸಿದರು. ಮಹಾಮಳೆಯಾದರೆ ಯಾವುದೇ ಅನಾಹುತಗಳು ಸಂಭವಿಸದಂತೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಇದೇ ಸಂದರ್ಭ ಭಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯಕ್ಕೆ ತೆರಳಿದ ಡಿಸಿ ಅನೀಸ್ ಕಣ್ಮಣಿ ಜಾಯ್ ಹಾಗೂ ಸಿಇಒ ಕೆ.ಲಕ್ಷೀಪ್ರಿಯ ಅವರು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

7 hours ago

ಗೆದ್ದದ್ದು ಬೆಂಗಳೂರು ಅಲ್ಲ, ಇಂಗ್ಲೇಂಡಿನ ಡಿಯಾಜಿಯೋ ಕಂಪೆನಿ…!!! ಗೊತ್ತಾ..?

ಎಲ್ಲಿ  ಉಚಿತವೆಂಬ ಆಮಿಶ ಇದೆಯೋ  ಅಲ್ಲಿ ತಳ್ಳಾಟವೂ  ಇರುತ್ತದೆ. ಸರಕಾರಿ ಬಸ್ ಗಳಲ್ಲಿ…

8 hours ago

ಭಾರೀ ಮಳೆ ಸಾಧ್ಯತೆ | ಕೊಡಗು-ಉಡುಪಿ ಜಿಲ್ಲೆಯಲ್ಲಿ ಎಚ್ಚರಿಕೆ | ಕೊಡಗಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ | ಉಡುಪಿಯಲ್ಲಿ ಶಾಲೆಗಳಿಗೆ ರಜೆ |

ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ  ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…

8 hours ago

ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!

ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.‌10 ಕಳೆಯುವ ಹೊತ್ತಿಗೆ ವಾತಾವರಣ…

14 hours ago

ಹವಾಮಾನ ವರದಿ | 11-06-2025 | ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಮುನ್ಸೂಚನೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ |

ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…

15 hours ago

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

22 hours ago