ಮಡಿಕೇರಿ :ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಲಕ್ಷೀಪ್ರಿಯ ಅವರು ಇಂದು ಅತಿಮಳೆಯಾಗುವ ಭಾಗಮಂಡಲಕ್ಕೆ ಭೇಟಿ ನೀಡಿ ಸಂಭವನೀಯ ಪ್ರವಾಹದ ಸಂದರ್ಭದಲ್ಲಿ ಕೈಗೊಳ್ಳಬೇಕಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸಿದರು.
ಎನ್ಡಿಆರ್ಎಫ್, ಅಗ್ನಿಶಾಮಕ ದಳ, ಗೃಹ ರಕ್ಷಕ ದಳ ಹಾಗೂ ಪೊಲೀಸ್ ತಂಡಗಳಿಂದ ಮಾಹಿತಿ ಪಡೆದರು. ಮಳೆಗಾಲದಲ್ಲಿ ಎದುರಾಗುವ ಸಂಕಷ್ಟದ ಪರಿಸ್ಥಿತಿಯನ್ನು ಗ್ರಾಮಸ್ಥರು ವಿವರಿಸಿದರು. ಮಹಾಮಳೆಯಾದರೆ ಯಾವುದೇ ಅನಾಹುತಗಳು ಸಂಭವಿಸದಂತೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಇದೇ ಸಂದರ್ಭ ಭಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯಕ್ಕೆ ತೆರಳಿದ ಡಿಸಿ ಅನೀಸ್ ಕಣ್ಮಣಿ ಜಾಯ್ ಹಾಗೂ ಸಿಇಒ ಕೆ.ಲಕ್ಷೀಪ್ರಿಯ ಅವರು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…