ಬೆಳ್ಳಾರೆ: ಯಕ್ಷಗಾನದ ಹಿರಿಯ ಭಾಗವತ ಪದ್ಯಾಣ ಗಣಪತಿ ಭಟ್ ಅವರು ಚಲಾಯಿಸುತ್ತಿದ್ದ ಕಾರು ಪುತ್ತೂರು ತಾಲೂಕು ತಿಂಗಳಾಡಿ ಸಮೀಪ ಅಫಘಾತ ನಡೆದು ಗಣಪತಿ ಭಟ್ ಗಾಯಗೊಂಡಿದ್ದರು. ಇದೀಗ ಅವರು ಚೇತರಿಕೆಯಾಗುತ್ತಿದ್ದಾರೆ. ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಪತ್ನಿಗೆ ಚಿಕಿತ್ಸೆ ಮುಂದುವರಿಯುತ್ತಿದೆ. ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ.
ಕಲ್ಲಡ್ಕದಲ್ಲಿ ಖಾಸಗಿ ಕಾರ್ಯಕ್ರಮ ಮುಗಿಸಿ ಬೆಳ್ಳಾರೆ ಕಡೆಗೆ ದಂಪತಿಗಳು ಆಗಮಿಸುತ್ತಿದ್ದಾಗ ಅಪಘಾತ ಸಂಭವಿಸಿತ್ತು.
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…