Advertisement
ಸುದ್ದಿಗಳು

ಭಾನುವಾರ ರಾಜ್ಯದಲ್ಲಿ 6 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ದೃಢ | ಮುಂದುವರಿದ ಲಾಕ್ಡೌನ್ |

Share

ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಒಟ್ಟು 6 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ದೃಢ ಪಟ್ಟಿದೆ.  ಬೆಳಗ್ಗೆಯವರೆಗೆ 4 ಪ್ರಕರಣಗಳು ಮಾತ್ರವೇ ಕಂಡುಬಂದಿದ್ದರೆ ಸಂಜೆಯ ವೇಳೆಗೆ 2 ಪ್ರಕರಣಗಳು ಪತ್ತೆಯಾಗಿ ಒಟ್ಟು 6 ಪ್ರಕರಣಗಳು ಬೆಳಕಿಗೆ ಬಂದಿದೆ. ಇಂದಿನ ಪ್ರಕರಣದಲ್ಲಿ  4 ಪ್ರಕರಣಗಳು ಮೈಸೂರು ಹಾಗೂ 2 ಪ್ರಕರಣ ದ ಕ ಜಿಲ್ಲೆಯಲ್ಲಿ  ಕಂಡುಬಂದಿದೆ. ಈ ಮೂಲಕ ರಾಜ್ಯದಲ್ಲಿ  ಒಟ್ಟು 390 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.

Advertisement
Advertisement
Advertisement
Advertisement

ಇದರ ಜೊತೆಗೆ ಲಾಕ್ಡೌನ್ ಮೇ.3 ರವರೆಗೆ ವಿಸ್ತರಣೆ ಮಾಡಿ ಆದೇಶವನ್ನು ಸರಕಾರ ಮಾಡಿದೆ.

Advertisement

ಕೇರಳದಲ್ಲಿ  ಭಾನುವಾರ 2 ಹೊಸ ಪ್ರಕರಣ ಪತ್ತೆಯಾಗಿದೆ. ಕಾಸರಗೋಡು ಹಾಗೂ ಕಣ್ಣೂರಿನಲ್ಲಿ  ಭಾನುವಾರ ಪತ್ತೆಯಾದ ಪ್ರಕರಣವಾಗಿದೆ. ಈ ಮೂಲಕ ಕೇರಳದಲ್ಲಿ  ಒಟ್ಟು 402 ಕೊರೊನಾ ವೈರಸ್ ಸೋಂಕಿತರು ಕಂಡುಬಂದಿದ್ದಾರೆ. ಕೇರಳದಲ್ಲಿ  ಎ.20 ರಿಂದ ಕೆಲವು ಪ್ರದೇಶಗಳಲ್ಲಿ  ಲಾಕ್ಡೌನ್ ಸಡಿಲವಾಗಲಿದೆ.

ದೇಶದಾದ್ಯಂತ ಕಳೆದ 24 ಗಂಟೆಯಲ್ಲಿ  1324 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ ಒಟ್ಟು 16,116 ಕ್ಕೆ ಏರಿಕೆಯಾಗಿದೆ. ಭಾನುವಾರ ಒಟ್ಟು 31 ಮಂದಿ ಮೃತಪಟ್ಟಿದ್ದಾರೆ.  ದೇಶದಲ್ಲಿ  ಇದುವರೆಗೆ ಒಟ್ಟು 519 ಮಂದಿ ಮೃತಪಟ್ಟಿದ್ದು  ಒಟ್ಟು 2302 ಮಂದಿ ಚೇತರಿಕೆ ಕಂಡುಬಂದಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿ ತಿಳಿಸಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |

ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…

6 hours ago

ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |

ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…

6 hours ago

ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಸನ್ಮಾನ | ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…

7 hours ago

ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |

ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…

7 hours ago

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

20 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

21 hours ago